Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಗಿಡ ನೆಡಲು ಬಂದ ಅರಣ್ಯ ಇಲಾಖೆ ಮಹಿಳಾ ಅಧಿಕಾರಿಯನ್ನೇ ಥಳಿಸಿದ ಗ್ರಾಮಸ್ಥರು

Radhakrishna Anegundi by Radhakrishna Anegundi
June 30, 2019
in ಕ್ರೈಮ್
Share on FacebookShare on TwitterWhatsAppTelegram

ಅರಣ್ಯ ಬೆಳೆಸುವ ಅಭಿಯಾನದ ಭಾಗವಾಗಿ ಗಿಡ ನೆಡಲು ಬಂದ ಮಹಿಳಾ ಅಧಿಕಾರಿಯೊಬ್ಬರನ್ನು ಗ್ರಾಮಸ್ಥರು ಮನಸೋ ಇಚ್ಛೆ ಥಳಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ರಾಜ್ಯದ ಕೋಟ ಸರ್ಸಾಲ ಗ್ರಾಮದಲ್ಲಿ ಗಿಡ ನೆಡಲು ಬಂದ ಅಧಿಕಾರಿಯನ್ನು ಆಡಳಿತಾರೂಢ ಟಿ.ಆರ್.ಎಸ್ ನ ಸ್ಥಳೀಯ ನಾಯಕ ಕೊನೇರು ಕೃಷ್ಣ ನೇತೃತ್ವದಲ್ಲಿ ಜಮಾಯಿಸಿದ ಜನರು ಥಳಿಸಿದ್ದಾರೆ.

ಸ್ಕರ್ಟ್ ಪ್ರಿಯ ಹುಡುಗಿಯರಿಗೆ ಶುಭ ಸುದ್ದಿ

ದುರಂತ ಅಂದ್ರೆ ಕೊನೇರು ಕೃಷ್ಣ ಜಿಲ್ಲಾ ಪಂಚಾಯತಿಯ ಉಪಾಧ್ಯಕ್ಷನಾಗಿದ್ದು, TRS MLA ಕೊನೇರು ಕೋನಪ್ಪ ಅವರ ಸಹೋದರನಾಗಿದ್ದಾನೆ.

https://www.youtube.com/watch?v=TkapuMRp4_4

ಘಟನೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿ ಅನಿತಾ ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರನ್ನು ಸಮಾಧಾನಪಡಿಸಲು ಅಧಿಕಾರಿ ಯತ್ನಿಸುತ್ತಿದ್ದರೂ ಆಕೆಯ ಮೇಲೆ ಬಿದಿರಿನ ದೊಣ್ಣೆಯಿಂದ ನಿರಂತರವಾಗಿ ಹಲ್ಲೆ ನಡೆಸಲಾಗಿದೆ. ಜೊತೆಗೆ ಆಕೆಯೊಂದಿಗೆ ಇದ್ದ ಇತರ ಅಧಿಕಾರಿಗಳನ್ನೂ ಸಹ ಥಳಿಸಿದ್ದಾರೆ.

ಗಾಯಗೊಂಡ ಅಧಿಕಾರಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಖ್ಯಮಂತ್ರಿ ಚಂದ್ರಶೇಖರ ರಾವ್ ಅವರ ಕನಸಿನ ಕೂಸಾಗಿರುವ ಕಳೇಶ್ವರಂ ನೀರಾವರಿ ಯೋಜನೆಯ ಭಾಗವಾಗಿ ಸರ್ಸಾಲ ಗ್ರಾಮದಲ್ಲಿ ಗಿಡ ನೆಡುವ ಯೋಜನೆ ಹಮ್ಮಿಕೊಳ್ಳಲಾಗಿತ್ತು.

Buy 3 Lingerie at Rs.1111

ಕಳೇಶ್ವರಂ ನೀರಾವರಿ ಯೋಜನೆಯನ್ನು ಗೋದಾವರಿಯ ಪ್ರವಾಹದ ನೀರನ್ನು ಸದುಪಯೋಗಪಡಿಸಿಕೊಳ್ಳಲು ಪ್ರಾರಂಭಿಸಲಾಗಿದೆ.

ಈ ಯೋಜನೆಗಾಗಿ 80 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದ್ದು, ತೆಂಲಗಾಣವನ್ನು ಬರ ಮುಕ್ತವಾಗಿಸುವ ನಿಟ್ಟಿನಲ್ಲಿ ಈ ಯೋಜನೆ ಮಹತ್ವಗಾಗಿದೆ.

ಹೀಗಾಗಿ ಇದಕ್ಕೆ ಹೊಂದಿಕೊಂಡಿರುವ ಅರಣ್ಯ ಇಲಾಖೆಗೆ ಸೇರಿದ ಪ್ರದೇಶಗಳಲ್ಲಿ ಕಾಡು ಬೆಳೆಸಲಾಗುತ್ತಿದೆ. ಇಲ್ಲಿದ್ದ ಕಾಡುಗಳು ಈಗಾಗಲೇ ನಾಶವಾಗಿದ್ದು, ಮತ್ತೆ 20ಕ್ಕೂ ಹೆಚ್ಚು ಹೆಕ್ಟೆರ್ ಪ್ರದೇಶದಲ್ಲಿ ಕಾಡು ಬೆಳೆಸಲು ಯೋಜನೆ ರೂಪಿಸಲಾಗಿದೆ.

ಇಲ್ಲಿ ಪ್ರತಿರೋಧ ಇದೆ ಅನ್ನುವ ಮುನ್ಸೂಚನೆ ಇದ್ದ ಕಾರಣದಿಂದ 40 ಅರಣ್ಯ ಇಲಾಖೆ ಸಿಬ್ಬಂದಿ ಮತ್ತು 30 ಪೊಲೀಸ್ ಅಧಿಕಾರಿಗಳು ಇಲ್ಲಿ ಗೆ ಹೋಗಿದ್ದರು.ಹೋಗುವ ಮುನ್ನ ಶಾಸಕ ಕೊನೇರು ಕೋನಪ್ಪ ಅವರಿಗೆ ತಿಳಿಸಲಾಗಿತ್ತು.

Buy SHORTS FOR MEN starting from Rs.849

ಈಗಾಗಲೇ ಈ ಪ್ರದೇಶವನ್ನು ರಾಜಕೀಯ ಶಕ್ತಿಗಳು ಅತಿಕ್ರಿಮಿಸಿದ್ದಾರೆ. ಸ್ಥಳೀಯರು ಇಲ್ಲಿ ಕೃಷಿ ಚಟುವಟಿಕೆ ನಡೆಸುತ್ತಿದ್ದು, ರಾಜಕೀಯ ಪುಂಡರ ಬೆಂಗಾವಲು ಇದಕ್ಕಿದೆ ಎನ್ನಲಾಗಿದೆ. ಈ ಕಾರಣದಿಂದ ಮತ್ತೆ ಅತಿಕ್ರಮಿಸಿದ ಭೂಮಿ ಅರಣ್ಯ ಇಲಾಖೆಗೆ ಸೇರುತ್ತದೋ ಎಂದು ದಾಳಿ ನಡೆಸಲಾಗಿದೆ.

ದುರಂತ ಅಂದ್ರೆ ಅರಣ್ಯ ಉಳಿಸಲು ಪಣ ತೊಟ್ಟ ಸರ್ಕಾರದ ಶಾಸಕನ ಸಹೋದರನೇ ಈ ದಾಳಿ ನೇತೃತ್ವದ ವಹಿಸಿರುವುದು.

1590 ರೂಪಾಯಿ ಖರೀದಿಗೆ 500 ರೂಪಾಯಿ ಡಿಸ್ಕೌಂಟ್

ಇದೀಗ ಘಟನೆ ಕುರಿತಂತೆ ಕೊನೇರು ಕೃಷ್ಣ ಸೇರಿ 16 ಮಂದಿಯನ್ನು ಪೊಲೀಸರು ಬಂಧಿಸಿದ್ದು. FIR ದಾಖಲಿಸಿದ್ದಾರೆ.

ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ದಾಳಿಯಾಗುತ್ತಿದ್ದರು ಪೊಲೀಸರು ಕನಿಷ್ಟ ಪಕ್ಷ ಗಾಳಿಯಲ್ಲಿ ಗುಂಡು ಹಾರಿಸಿ ಪರಿಸ್ಥಿತಿಯನ್ನು ಹತೋಟಿಗೆ ತರಬಹುದಿತ್ತು ಅನ್ನುವ ಅಭಿಪ್ರಾಯ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.

ShareTweetSendShare

Discussion about this post

Related News

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

honey-trap-gang-busted-in-bluru-woman-arrested

Honey trap : ಮಂಚದಾಟಕ್ಕೆ ಮನೆಗೆ ಆಹ್ವಾನ : ಹನಿಟ್ರ್ಯಾಪ್’ಗೆ ಪ್ರಿಯತಮೆಯನ್ನೇ ಬಿಟ್ಟಿದ್ದ ಪ್ರೇಮಿ

KGF-inspired : ಸಿನಿಮಾ ಪ್ರೇರಣೆಯಿಂದ ಸರಣಿ ಕೊಲೆ : ಸಮಾಜದ ಸ್ವಾಸ್ಥ್ಯ ಕೆಡಿಸುವ ಚಿತ್ರಗಳ ಬಗ್ಗೆ ಇರಲಿ ಎಚ್ಚರ

Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು

Fake journalists : ಅಕ್ಕಿ ವ್ಯಾಪಾರಿಯಿಂದ 5 ಲಕ್ಷ ಪೀಕಿಸಲು ಹೋದ 6 ಮಂದಿ ನಕಲಿ ಪತ್ರಕರ್ತರು ಅಂದರ್

Kerala honey trap : ದೇವರನಾಡಿನಲ್ಲಿ ಬಾಡಿಗೆ ಜೋಡಿ : ಒಂದು ಹನಿ ಟ್ರ್ಯಾಪ್ ಗೆ 40 ಸಾವಿರ

Bengaluru crime : ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಮಿಷ : 4 ಕೋಟಿ ರೂ ಸುಲಿಗೆಗೆ ಮುಂದಾದ ಸುಂದರಿಯ ಬಂಧನ

Mandya honey trap : ಬಿಜೆಪಿ ಮುಖಂಡನಿಗೆ ಹನಿ ಟ್ರ್ಯಾಪ್ : ಸಲ್ಮಾಭಾನು ಎಂಬಾಕೆಯನ್ನು ಬಂಧಿಸಿದ ಪೊಲೀಸರು

Police :ಸಾಮಾಜಿಕ ಕಾರ್ಯಕರ್ತೆಯ ದಂಧೆ : ಯುವತಿಗೆ ಲೈಂಗಿಕ ಶೋಷಣೆ : ಮೂವರು ಅಂದರ್

Bhadravathi ಯಲ್ಲಿ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್