Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

train accident : ರೈಲು ಡಿಕ್ಕಿ ಹೊಡೆದು 96 ಕುರಿಗಳ ಸಾವು : ಮಳೆ ತಂದ ಆಪತ್ತು

Radhakrishna Anegundi by Radhakrishna Anegundi
July 16, 2022
in ರಾಜ್ಯ
train accident 96 sheep die in train accident in vijayapura
Share on FacebookShare on TwitterWhatsAppTelegram

ವಿಜಯಪುರ : ರೈಲು ಡಿಕ್ಕಿಯಾಗಿ ( train accident ) 96 ಕುರಿಗಳು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ಮಸೂತಿ-ಕೊಡಗಿ ಮಧ್ಯೆ ನಡೆದಿದೆ. ಗದಗ ವಿಜಯಪುರ ರೈಲ್ವೆ ಮಾರ್ಗದಲ್ಲಿ ಈ ದುರ್ಘಟನೆ ನಡೆದಿದ್ದು, ಕುರಿಗಳ ಮಾಲೀಕ ಇದೀಗ ಕಂಗಲಾಗಿದ್ದಾರೆ.

ಶನಿವಾರ ಸಂಜೆ ಸಿಕ್ಕಾಪಟ್ಟೆ ಮಳೆ ಸುರಿಯುತ್ತಿದ್ದ ಕಾರಣ ಕುರಿಗಾರರು ಸೇತುವೆ ಕೆಳಗಡೆ ಮಳೆಯಿಂದ ರಕ್ಷಣೆ ಪಡೆಯುತ್ತಿದ್ದರು. ಈ ವೇಳೆ ರೈಲೊಂದು ಸಂಚರಿಸಿದ ನಂತರ ಕುರಿಗಳನ್ನು ಹಳಿ ದಾಟಿಸಲು ಮುಂದಾಗಿದ್ದಾರೆ. ಈ ವೇಳೆ ಮತ್ತೊಂದು ಹಳಿಯಲ್ಲಿ ಗದಗ – ಮುಂಬೈ ರೈಲು ಆಗಮಿಸಿದ ಕಾರಣ ( train accident ) ಈ ದುರ್ಘಟನೆ ಸಂಭವಿಸಿದೆ.

ರೈಲಿನ ವೇಗದ ರಭಸಕ್ಕೆ ಕುರಿಗಳ ದೇಹ ಛಿದ್ರ ಛಿದ್ರವಾಗಿದ್ದು ಹಳಿ ತುಂಬಾ ಕುರಿಗಳ ಮೃತ ದೇಹವೇ ಕಾಣಿಸುತ್ತಿತ್ತು. ಘಟನೆಯಲ್ಲಿ ಕೊಲ್ಹಾರ ತಾಲೂಕಿನ ಕಳೆವಾಡ ಗ್ರಾಮದ ಶಿವಪ್ಪ ಕಲ್ಲಪ್ಪ ಮೂಕನ್ನವರ 25 ಕುರಿ, ಚಂದ್ರ ಖರ್ಗೆಯವರಿಗೆ ಸೇರಿದ 43 ಕುರಿ ಹಾಗೂ ಶೇಖಪ್ಪ ಮೂಕನವರ ಮತ್ತು ಕಾಡಸಿದ್ದ ಮಲ್ಲಪ್ಪ ಅವರ 28 ಕುರಿಗಳು ಮೃತಪಟ್ಟಿದೆ.

ಇದನ್ನೂ ಓದಿ : parappana agrahara jail : ಮಹಿಳೆಯರ ಗುಪ್ತಾಂಗದ ಮೂಲಕ ಜೈಲಿಗೆ ಡ್ರಗ್ಸ್ :  ಗುಪ್ತಾಂಗಕ್ಕೆ 50 ML ಕೊಬ್ಬರಿ ಎಣ್ಣೆ ಬಾಟಲಿ ತುರುಕಿದ್ದ ಕಿಲಾಡಿ

ವಿದ್ಯಾರ್ಥಿಗಳಿಗೆ ಗಾಂಜಾ ಮಾರುತ್ತಿದ್ದ ದಂಪತಿ ಬಂಧನ

ಬೆಂಗಳೂರು ಬಳಿಕ ಮಂಗಳೂರಿನಲ್ಲಿ ಮಾದಕ ವಸ್ತುಗಳ ಮಾರಾಟ ಸದ್ದು ಮಾಡುತ್ತಿದೆ. ಪೊಲೀಸರ ಹದ್ದಿನ ಕಣ್ಣು ತಪ್ಪಿಸಿ ಆರೋಪಿಗಳು ಮಾರಾಟ ಜಾಲ ವಿಸ್ತರಿಸಿಕೊಂಡಿದ್ದಾರೆ ಇವರೆಷ್ಟು ಪ್ರಭಾವಶಾಲಿಗಳಾಗಿರಬೇಕು

ಮಂಗಳೂರು : ನಗರದ ಎಂ.ಜಿ.ರಸ್ತೆ, ಕೆಪಿಟಿ, ಕದ್ರಿ, ಜೆಪ್ಪು, ಬಜಾಲ್ ಪರಿಸರದ ವಿದ್ಯಾಸಂಸ್ಥೆಗಳ ಪರಿಸರದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು  ವಿಖ್ಯಾತ್ ಯಾನೆ ವಿಕ್ಕಿ ಬಪ್ಪಾಲ್ (28) ಮತ್ತು ಆತನ ಪತ್ನಿ ಅಂಜನಾ ಎಂದು ಗುರುತಿಸಲಾಗಿದೆ. ಬಂಧಿತರಿಂದ 22 ಸಾವಿರ ರೂಪಾಯಿ ಮೌಲ್ಯದ 2,200 ಕೆಜಿ ಗಾಂಜಾ, 1,500 ರೂಪಾಯಿ ನಗದು, ಮೊಬೈಲ್, ಡಿಜಿಟಲ್ ತೂಕದ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ದಂಪತಿ ಈ ಹಿಂದೆಯೇ ಕ್ರಿಮಿನಲ್ ಹಿನ್ನಲೆ ಹೊಂದಿದ್ದು, ವಿಖ್ಯಾತ್ ವಿರುದ್ಧ ಮಂಗಳೂರು ದಕ್ಷಿಣ, ಉತ್ತರ, ಬರ್ಕೆ, ಉರ್ವ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ ಪೊಲೀಸ್ ಠಾಣೆಗಳಲ್ಲಿ ಒಟ್ಟು 13 ಪ್ರಕರಣಗಳು ದಾಖಲಾಗಿದೆ. ಎಲ್ಲವೂ ಕೂಡಾ ಕೊಲೆ ಯತ್ನ, ಜೀವ ಬೆದರಿಕೆ, ಕರ್ತವ್ಯ ಅಡ್ಡಿ ಮತ್ತು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದ್ದು. ಇನ್ನು ಅಂಜನಾ ವಿರುದ್ಧ ಮಂಗಳೂರು ದಕ್ಷಿಣ ಮತ್ತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಮತ್ತು ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

ದಂಪತಿಯ ಮಾದಕ ವಸ್ತು ಜಾಲದ ಬಗ್ಗೆ ಮಾಹಿತಿ ಸಿಸಿಬಿ ಪೊಲೀಸರು ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ಐ ರಾಜೇಂದ್ರ ಅವರ ನೇತೃತ್ವದಲ್ಲಿ ಕಾವೂರು ಶಂಕರನಗರದಲ್ಲಿರುವ ಮನೆಗೆ ದಾಳಿ ನಡೆಸಿದ್ದಾರೆ.

Tags: MAIN
ShareTweetSendShare

Discussion about this post

Related News

Actor Vijay set to make debut in Tamil Nadu politics

ಅಣ್ಣಾಮಲೈ ಬೆನ್ನಲ್ಲೇ ನಟ ವಿಜಯ್ ತಮಿಳು ಪಾಲಿಟಿಕ್ಸ್ ಗೆ ಎಂಟ್ರಿ : ಸನಾತನ ಧರ್ಮದ ವಿರುದ್ಧ ನಿಂತವರಿಗೆ ಶುರುವಾಗಿದೆ ನಡುಕ

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

ಕರಾವಳಿ ಭದ್ರತಾ ಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

Latest News

afspa-extended-in-manipur-for-6-months-from-october-1-barring-19-police-stations-of-valley

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

Actor Vijay set to make debut in Tamil Nadu politics

ಅಣ್ಣಾಮಲೈ ಬೆನ್ನಲ್ಲೇ ನಟ ವಿಜಯ್ ತಮಿಳು ಪಾಲಿಟಿಕ್ಸ್ ಗೆ ಎಂಟ್ರಿ : ಸನಾತನ ಧರ್ಮದ ವಿರುದ್ಧ ನಿಂತವರಿಗೆ ಶುರುವಾಗಿದೆ ನಡುಕ

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್