Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರಾಷ್ಟ್ರಪತಿಗಳ ದೃಷ್ಟಿ ತೆಗೆದ ಮಂಜಮ್ಮ ಜೋಗತಿ : ಪದ್ಮಶ್ರೀ ಪ್ರಶಸ್ತಿ ವಿತರಣೆ ವೇಳೆ ಗಾಬರಿಯಾದ ಭದ್ರತಾ ಪಡೆ

Radhakrishna Anegundi by Radhakrishna Anegundi
November 10, 2021
in ರಾಜ್ಯ
transgender-folk-dancer-manjamma-jogati-receives-padma-shri-award-with-a-warm-smile-unique-gesture-goes-viral
Share on FacebookShare on TwitterWhatsAppTelegram
rangoli
ರಾಷ್ಟ್ರಪತಿಗಳ ದೃಷ್ಟಿ ತೆಗೆದ ಮಂಜಮ್ಮ ಜೋಗತಿ : ಪದ್ಮಶ್ರೀ ಪ್ರಶಸ್ತಿ ವಿತರಣೆ ವೇಳೆ ಗಾಬರಿಯಾದ ಭದ್ರತಾ ಪಡೆ 1

ನವದೆಹಲಿ : ಪದ್ಮಶ್ರೀ ಪ್ರಶಸ್ತಿ ವಿತರಣೆ ಸಮಾರಂಭ ಅಪರೂಪದ ಘಟನೆಯೊಂದಕ್ಕೆ ಸಾಕ್ಷಿಯಾಗಿತು. ಮಂಗಳವಾರ 2011ನೇ ಸಾಲಿನ ಪದ್ಮ ಪ್ರಶಸ್ತಿ ವಿತರಣೆ ಸಮಾರಂಭ ನಡೆಯಿತು. ಮಂಗಳಮುಖಿಯಾಗಿ ದೇಶವೇ ತಿರುಗಿ ನೋಡುವಂತೆ ಸಾಧನೆ ಮಾಡಿದ ಜಾನಪದ ನೃತ್ಯ ಕಲಾವಿದೆ ಮಂಜಮ್ಮ ಜೋಗತಿ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ಸ್ವೀಕರಿಸಿದರು.

manjamma 01

ಈ ವೇಳೆ ಪ್ರಶಸ್ತಿ ಸ್ವೀಕರಿಸಲು ವೇದಿಕೆ ಹತ್ತಿದ ಮಂಜಮ್ಮ ತಮ್ಮದೇ ಶೈಲಿಯಲ್ಲಿ ದೇಶದ ಪ್ರಥಮ ಪ್ರಜೆಯ ದೃಷ್ಟಿ ತೆಗೆದರು. ಈ ವೇಳೆ ಮಂಜಮ್ಮ ದಿಢೀರ್ ಎಂದು ಸೆರಗು ಬೀಸುವುದನ್ನು ಕಂಡ ರಾಷ್ಟ್ರಪತಿಗಳು ಕೂಡಾ ಗಾಬರಿಯಾದರು. ತಕ್ಷಣ ಸುಧಾರಿಸಿಕೊಂಡ ಅವರು ದೃಷ್ಟಿ ತೆಗೆಸಿಕೊಂಡು ಧನ್ಯವಾದಗಳನ್ನು ಅರ್ಪಿಸಿ, ಪ್ರಶಸ್ತಿ ವಿತರಿಸಿದರು. ಈ ವೇಳೆ ಮಂಜಮ್ಮ ಅವರ ನಡೆಯಿಂದ ರಾಷ್ಟ್ರಪತಿಗಳ ಭದ್ರತಾ ಪಡೆ ಆತಂಕಕ್ಕೆ ಒಳಗಾಗಿತ್ತು. ಶಿಷ್ಟಾಚಾರದಲ್ಲಿ ಇದಕ್ಕೆ ಅವಕಾಶವಿಲ್ಲದ ಕಾರಣ ಇದೇನಿದು ಅನ್ನುವುದು ಅವರ ಪ್ರಶ್ನೆಯಾಗಿತ್ತು. ಆದರೆ ಭದ್ರತೆಗೆ ಆತಂಕವಿಲ್ಲದ ಕಾರಣ ಅವರೇನೂ ತಡೆಯಲಿಲ್ಲ.

manjamma 03

ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯ ಹಿರಿಯ ರಂಗ ಕಲಾವಿದೆಯಾಗಿರುವ ಮಂಜಮ್ಮ, ಮಂಗಳಮುಖಿಯಾಗಿ ಅನುಭವಿಸಿದ ನೋವು ಕಡಿಮೆ ಇಲ್ಲ. ಆದರೆ ಇದೇ ನೋವು ಅವರನ್ನು ಪದ್ಮಶ್ರೀ ಪ್ರಶಸ್ತಿಯ ತನಕ ಬೆಳೆಸಿದೆ. ಚಿಕ್ಕ ವಯಸ್ಸಿನಿಂದ ಕಲಾಸೇವೆ ಮಾಡುತ್ತಾ, ಜನಪದ ನೃತ್ಯದ ಮೂಲಕ ಜಾತ್ರೆ, ಸಂತೆ,  ಎಂದು ಸುತ್ತಿದ ಅವರು ರಂಗವನ್ನು ಶ್ರೀಮಂತವಾಗಿಸಿದ್ದಾರೆ..

manjamma 04

ಜೋಗತಿ ಕಲೆ, , ನಾಟಕ, ನಿರ್ದೇಶನ, ಹಾಡು, ಕುಣಿತ ಹೀಗೆ ಅನೇಕ ಪ್ರತಿಭೆಗಳ ಆಗರ ಮಂಜಮ್ಮ ಕರ್ನಾಟಕ ಜಾನಪದ ಅಕಾಡೆಮಿಯ ಮೊದಲ ತೃತೀಯ ಲಿಂಗಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

manjamma 06
ರಾಷ್ಟ್ರಪತಿಗಳ ದೃಷ್ಟಿ ತೆಗೆದ ಮಂಜಮ್ಮ ಜೋಗತಿ : ಪದ್ಮಶ್ರೀ ಪ್ರಶಸ್ತಿ ವಿತರಣೆ ವೇಳೆ ಗಾಬರಿಯಾದ ಭದ್ರತಾ ಪಡೆ 2
Tags: FEATUREDpadma shree
Share1TweetSendShare

Discussion about this post

Related News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

ಕರಾವಳಿ ಭದ್ರತಾ ಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಬೆಂಗಳೂರಿನ ಲಕ್ಷ್ಮಿ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್