Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬೆಂಗಳೂರಿನಲ್ಲಿ ಮಂಗಳಮುಖಿಯರ ರೌಡಿಸಂ : ಗೃಹಪ್ರವೇಶ ಕಾರ್ಯಕ್ರಮಕ್ಕೆ ನುಗ್ಗಿ ದಾಂಧಲೆ

ಪರಿಸ್ಥಿತಿ ಹೀಗಾದ್ರೆ ಮಂಗಮುಖಿಯರಿಗೆ ಕಾಸು ಕೊಡಲು ಜನ ಹಿಂದೆ ಮುಂದೆ ನೋಡಿದರೂ ಅಚ್ಚರಿ ಇಲ್ಲ

Radhakrishna Anegundi by Radhakrishna Anegundi
June 23, 2022
in ಕ್ರೈಮ್
transgender-gate-crash-gruhapravesa-function-and-threaten-family-members-in-kalkere-bangalore
Share on FacebookShare on TwitterWhatsAppTelegram

ಮಂಗಳಮುಖಿಯರ ಬಗ್ಗೆ ಸಮಾಜದಲ್ಲಿ ಅನುಕಂಪ ಹಾಗೂ ಗೌರವವಿತ್ತು. ಆದರೆ ಇತ್ತೀಚೆಗೆ ಶುಭ ಕಾರ್ಯಕ್ರಮಗಳಿಗೆ ನುಗ್ಗಿ ಅವರು ಮಾಡುತ್ತಿರುವ ಕೃತ್ಯದಿಂದ ಅನುಕಂಪ ಹಾಗೂ ಗೌರವ ಕಡಿಮೆಯಾಗುತ್ತಿದೆ. ಇದಕ್ಕೊಂದು ಸಾಕ್ಷಿ ಗೃಹಪ್ರವೇಶ ಕಾರ್ಯಕ್ರಮಕ್ಕೆ ನುಗ್ಗಿ ದಾಂಧಲೆ ಮಾಡಿದ ಈ ಘಟನೆ.

ಬೆಂಗಳೂರು : ಸಂಚಾರಿ ವಿಜಯ್ ನಟನೆಯ ಅವನಲ್ಲ ಅವಳು ಸಿನಿಮಾ ನೋಡಿದ ಮೇಲೆ ತೃತೀಯ ಲಿಂಗಿಗಳ ಬಗ್ಗೆ ಸಮಾಜದ ದೃಷ್ಟಿಕೋನವೇ ಬದಲಾಗಿತ್ತು. ಈ ಸಿನಿಮಾ ಸಂದರ್ಭದಲ್ಲೂ ಅನೇಕರು ಕೊಂಕು ಮಾತನಾಡಿದ್ದರು. ತಮ್ಮ ಅನುಭವಗಳನ್ನು ಹೇಳಿಕೊಂಡಿದ್ದರು. ಅನೇಕರು ತಮ್ಮ ಮದುವೆ ಸಮಾರಂಭದಲ್ಲಿ ಏನಾಗಿತ್ತು ಅನ್ನುವುದನ್ನು ವಿವರಿಸಿದ್ದರು. ಆದರೆ ಈ ಎಲ್ಲಾ ಆರೋಪಗಳನ್ನು ಅದೊಂದು ಸಿನಿಮಾ ಅಳಿಸಿ ಹಾಕಿತ್ತು.

ಮಾತ್ರವಲ್ಲದೆ ಮಂಗಳಮುಖಿಯಾಗಿ ಗುರುತಿಸಿಕೊಂಡ ಸಾಧಕರು ಬರೆದ ಪುಸ್ತಕ, ಅವರ ಜೀವನ ಚರಿತ್ರೆಗಳು ಕೂಡಾ ತೃತೀಯ ಲಿಂಗಿಗಳ ಸಂಕಷ್ಟವೇನು ಅನ್ನುವುದನ್ನು ಸಮಾಜದ ಮುಂದಿಟ್ಟಿತ್ತು. ಹೀಗಾಗಿ ನಮ್ಮಂತೆ ಅವರು ಕೂಡಾ ಮನುಷ್ಯರು ಅನ್ನುವ ಭಾವನೆ ಮೂಡಿತ್ತು.

ಇದನ್ನೂ ಓದಿ : ರಾಜ್ಯದಲ್ಲಿ ಡೆಂಘೀ ಜ್ವರದ ಅಬ್ಬರ : ದೊಡ್ಡಬಳ್ಳಾಪುರದಲ್ಲಿ 6 ವರ್ಷದ ಬಾಲಕಿ ಬಲಿ

ಆದರೆ ಬೆಂಗಳೂರಿನಲ್ಲಿ ಗುರುವಾರ ನಡೆದ ಘಟನೆ ಮಂಗಳಮುಖಿಯರ ಬಗ್ಗೆ ಹೊಸ ಆಕ್ರೋಶಕ್ಕೆ ಕಾರಣವಾಗಿದೆ. ಬೆಂಗಳೂರಿನ ಕಲ್ಕೆರೆ ನಗರದಲ್ಲಿ ಆಯೋಜಿಸಲಾಗಿದ್ದ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ನುಗ್ಗಿದ ಮಂಗಳಮುಖಿಯರ ಗ್ಯಾಂಗ್ 25 ಸಾವಿರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದೆ. ಪೂಜೆ ಸಂಭ್ರಮದಲ್ಲಿದ್ದ ಮನೆ ಮಾಲೀಕರು ಅಷ್ಟೆಲ್ಲಾ ಕಾಸು ಕೊಡಲು ಸಾಧ್ಯವಿಲ್ಲ ಅಂದಿದ್ದಾರೆ.

ಅಷ್ಟಕ್ಕೆ ರೊಚ್ಚಿಗೆದ್ದ ಗ್ಯಾಂಗ್ ಅಸಭ್ಯವಾಗಿ ಬಟ್ಟೆ ಎತ್ತಿದ್ದಾರೆ. ಜೊತೆಗೆ ಮನೆ ಮಂದಿಯ ಮೇಲೆ ಹಲ್ಲೆ ಮಾಡಿದ್ದಾರೆ. ಮಾತ್ರವಲ್ಲದೆ ಚೆಯರ್ ಗಳನ್ನು ಒಡೆದು ಹಾಕಿ ದಾಂಧಲೆ ಎಬ್ಬಿಸಿದ್ದಾರೆ. ಇನ್ನೇನು ಪೊಲೀಸರು ಬರುತ್ತಿದ್ದಾರೆ ಅಂದ ತಕ್ಷಣ ಶಾಪ ಹಾಕಿ ಎರಡು ಆಟೋಗಳಲ್ಲಿ ಪರಾರಿಯಾಗಿದ್ದಾರೆ.

ಇನ್ನು ಈ ಘಟನೆ ಬಗ್ಗೆ ಅನೇಕರು ಪ್ರತಿಕ್ರಿಯಿಸಿದ್ದು, ಬೆಂಗಳೂರಿನಲ್ಲಿ ಶುಭ ಕಾರ್ಯ ನಡೆಸುವುದೇ ಕಷ್ಟವಾಗಿದೆ. ಅಂಗಡಿ ಒಪನ್, ಗೃಹ ಪ್ರವೇಶ, ಮದುವೆ ಹೀಗೆ ಯಾವುದೇ ಶುಭ ಕಾರ್ಯಕ್ರಮ ಮಾಡಿದ್ರೆ ಸಾಕು, ತೃತೀಯ ಲಿಂಗಿಗಳ ಗ್ಯಾಂಗ್ ಕಾಸಿಗೆ ಬೇಡಿಕೆ ಇಡುತ್ತದೆ. ಮರ್ಯಾದೆಗೆ ಅಂಜಿ ಕಾಸು ಕೊಡದೆ ವಿಧಿ ಇರೋದಿಲ್ಲ ಅಂದಿದ್ದಾರೆ.

Tags: FEATURED
ShareTweetSendShare

Discussion about this post

Related News

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

honey-trap-gang-busted-in-bluru-woman-arrested

Honey trap : ಮಂಚದಾಟಕ್ಕೆ ಮನೆಗೆ ಆಹ್ವಾನ : ಹನಿಟ್ರ್ಯಾಪ್’ಗೆ ಪ್ರಿಯತಮೆಯನ್ನೇ ಬಿಟ್ಟಿದ್ದ ಪ್ರೇಮಿ

KGF-inspired : ಸಿನಿಮಾ ಪ್ರೇರಣೆಯಿಂದ ಸರಣಿ ಕೊಲೆ : ಸಮಾಜದ ಸ್ವಾಸ್ಥ್ಯ ಕೆಡಿಸುವ ಚಿತ್ರಗಳ ಬಗ್ಗೆ ಇರಲಿ ಎಚ್ಚರ

Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು

Fake journalists : ಅಕ್ಕಿ ವ್ಯಾಪಾರಿಯಿಂದ 5 ಲಕ್ಷ ಪೀಕಿಸಲು ಹೋದ 6 ಮಂದಿ ನಕಲಿ ಪತ್ರಕರ್ತರು ಅಂದರ್

Kerala honey trap : ದೇವರನಾಡಿನಲ್ಲಿ ಬಾಡಿಗೆ ಜೋಡಿ : ಒಂದು ಹನಿ ಟ್ರ್ಯಾಪ್ ಗೆ 40 ಸಾವಿರ

Bengaluru crime : ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಮಿಷ : 4 ಕೋಟಿ ರೂ ಸುಲಿಗೆಗೆ ಮುಂದಾದ ಸುಂದರಿಯ ಬಂಧನ

Mandya honey trap : ಬಿಜೆಪಿ ಮುಖಂಡನಿಗೆ ಹನಿ ಟ್ರ್ಯಾಪ್ : ಸಲ್ಮಾಭಾನು ಎಂಬಾಕೆಯನ್ನು ಬಂಧಿಸಿದ ಪೊಲೀಸರು

Police :ಸಾಮಾಜಿಕ ಕಾರ್ಯಕರ್ತೆಯ ದಂಧೆ : ಯುವತಿಗೆ ಲೈಂಗಿಕ ಶೋಷಣೆ : ಮೂವರು ಅಂದರ್

Bhadravathi ಯಲ್ಲಿ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ

Latest News

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election congress-to-field-dk-suresh-against-r-ashok-in-padmanabhanagar

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

BJP Ticket karnataka-assembly-election-2023-bjp-candidate-first-list-released-politics

BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್