ನೆರೆ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯದ ಪ್ರಸ್ತಾವನೆಯನ್ನು ತಿರಸ್ಕರಿಸುತ್ತಿದ್ದಂತೆ ಬಿಜೆಪಿ ಹಾಗೂ ಸಿದ್ದರಾಮಯ್ಯ ನಡುವೆ ಟ್ವೀಟ್ ವಾರ್ ಪ್ರಾರಂಭಗೊಂಡಿದೆ.
ಸಿದ್ದರಾಮಯ್ಯ ಅವರು ಯಡಿಯೂರಪ್ಪ ರಾಜೀನಾಮೆ ಕೇಳಿರುವುದಕ್ಕೆ ಕಿಡಿ ಕಾರಿರುವ ಬಿಜೆಪಿ ಬೊಕ್ಕಸ ಖಾಲಿಯಾಗಲು ಕಾರಣ ಯಾರು ಎಂದು ಪ್ರಶ್ನಿಸಿದೆ.
Discussion about this post