Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
Home ಕ್ರೈಮ್

ಖಾಕಿಗಳಿಂದಲೇ ಡ್ರಗ್ಸ್ ದಂಧೆ : ಕರ್ನಾಟಕ ಪೊಲೀಸರ ಹೆಸರಿಗೆ ಮಸಿ ಬಳಿದ ಪೇದೆ

ಪೊಲೀಸ್ ಇಲಾಖೆಯನ್ನು ಸ್ವಚ್ಛ ಮಾಡುವ ಕಾರ್ಯ ಕೈಗೊಳ್ಳದಿದ್ರೆ ಮುಂದಿನ ದಿನಗಳಲ್ಲಿ ಸಂಕಷ್ಟ ಗ್ಯಾರಂಟಿ. ಕ್ರಿಮಿನಲ್ ಗಳನ್ನು ನಿಯಂತ್ರಿಸಬೇಕಾದ ಪೊಲೀಸರೇ ಕ್ರಿಮಿನಲ್ ಗಳಾಗುತ್ತಿರುವುದು ದುರಂತರವೇ ಸರಿ

Radhakrishna Anegundi by Radhakrishna Anegundi
January 19, 2022
in ಕ್ರೈಮ್
Karnataka Chief Minister’s security officers held for drug
Share on FacebookShare on TwitterWhatsAppTelegram

ಬೆಂಗಳೂರು : ಕರ್ನಾಟಕದಲ್ಲಿ ಡ್ರಗ್ಸ್ ದಂಧೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು ಇನ್ನಿಲ್ಲದಂತೆ ಹರಸಾಹಸ ಪಡುತ್ತಿದ್ದಾರೆ. ದುರಂತ ಅಂದ್ರೆ ಕರ್ನಾಟಕದಲ್ಲಿ ಬೇಲಿಯೇ ಎದ್ದು ಹೊಲ ಮೇಯುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರೇ ಕ್ರಿಮಿನಲ್ ಗಳಾಗುತ್ತಿದ್ದಾರೆ. ಮಾತ್ರವಲ್ಲದೆ ಕರ್ನಾಟಕದಲ್ಲಿ ಅತ್ಯಂತ ಭ್ರಷ್ಟ ಇಲಾಖೆ ಅನ್ನುವ ಕುಖ್ಯಾತಿಗೂ ಪೊಲೀಸ್ ಇಲಾಖೆ ಪಾತ್ರವಾಗಿದೆ. ಈ ಕಾರಣದಿಂದ ನಿಷ್ಠಾವಂತ ಅಧಿಕಾರಿಗಳೂ ತಲೆ ತಗ್ಗಿಸುವಂತಾಗಿದೆ.

Follow us on:

ಈ ನಡುವೆ ಆರಕ್ಷಕರೇ ಭಕ್ಷಕರಾಗುತ್ತಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಕಾರ್ಯಾಚರಣೆ ನಡೆಸಿರುವ ಆರ್ ಟಿ ನಗರ ಪೊಲೀಸರು, ಸಿಎಂ ಭದ್ರತೆಗೆ ನಿಯೋಜಿಸಲಾಗಿರುವ ಪೊಲೀಸರನ್ನೇ ಬಂಧಿಸಿದ್ದಾರೆ.

ಜನವರಿ 13 ರ ಮುಂಜಾನೆ 5 ಗಂಟೆ ಸುಮಾರಿಗೆ ಆರ್ ಟಿ ನಗರದಲ್ಲಿ ಆಟೋ ಒಂದು ಅನುಮಾನಸ್ಪದವಾಗಿ ಓಡಾಡುತ್ತಿತ್ತು. ಇದನ್ನು ಗಮನಿಸಿದ ಸಾರ್ವಜನಿಕರೊಬ್ಬರು RT Nagara ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆಟೋ ತಡೆದು ಅದರಲ್ಲಿ ಇದ್ದವರನ್ನು ವಶಕ್ಕೆ ಪಡದರೆ, ಅದರಲ್ಲಿ ಇದ್ದವರು ಪೊಲೀಸ್ ಪೇದೆಗಳು ಎಂದು ಗೊತ್ತಾಗಿದೆ.ಈ ವೇಳೆ ಅರ್ಧ ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಅಂದ ಹಾಗೇ ಬಂಧಿಸಲ್ಪಟ್ಟಿರುವ ಪೊಲೀಸರಾದ ಶಿವಕುಮಾರ್ ಮತ್ತು ಸಂತೋಷ್ ಕೋರಮಂಗಲ ಠಾಣೆಯಲ್ಲಿ ಪೇದೆಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. ತಮ್ಮ ದಂಧೆಯನ್ನು ಸುಲಲಿತವಾಗಿ ನಡೆಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ನಿವಾಸದ ಭದ್ರತೆಗೆ ನಿಯೋಜಿಸಲ್ಪಟ್ಟಿಕೊಂಡಿದ್ದರು. ಬಸವರಾಜ ಬೊಮ್ಮಾಯಿಯವರ ಖಾಸಗಿ ನಿವಾಸದಲ್ಲಿ ಭದ್ರತೆ ಕಾರ್ಯ ನೋಡಿಕೊಳ್ಳುತ್ತಿದ್ದ ಈ ಪೇದೆಗಳು ಪೆಡ್ಲರ್ ಗಳಿಂದ ಮಾದಕ ವಸ್ತು ಖರೀದಿಸಿ ಫುಡ್ ಡೆಲಿವರಿ ಬಾಯ್ ಗಳ ಮೂಲಕ ಮಾದಕ ವಸ್ತು ಡೆಲಿವರಿ ಮಾಡಿಸುತ್ತಿದ್ದರು ಎಂದು ಗೊತ್ತಾಗಿದೆ.  

Tags: CrimeMAIN
Share1TweetSendShare

Discussion about this post

Related News

30 ಕೋಟಿ ದರೋಡೆ ಮಾಡಿದ ಖಾಕಿ ಗ್ಯಾಂಗ್…!

30 ಕೋಟಿ ದರೋಡೆ ಮಾಡಿದ ಖಾಕಿ ಗ್ಯಾಂಗ್…!

ಸ್ಟೇಷನ್ ನಲ್ಲಿ ಕೂಡಿ ಹಾಕಿ ಅಮಾಯಕರಿಗೆ ಹಲ್ಲೆ : ಬಜಪೆ ಸರ್ಕಲ್ ಇನ್ಸ್ ಪೆಕ್ಟರ್ ಸೇರಿ ಮೂವರು ಅಮಾನತು

ಸ್ಟೇಷನ್ ನಲ್ಲಿ ಕೂಡಿ ಹಾಕಿ ಅಮಾಯಕರಿಗೆ ಹಲ್ಲೆ : ಬಜಪೆ ಸರ್ಕಲ್ ಇನ್ಸ್ ಪೆಕ್ಟರ್ ಸೇರಿ ಮೂವರು ಅಮಾನತು

ಮೊಬೈಲ್ ನಲ್ಲಿ ಮಾತನಾಡುತ್ತಾಳೆಂದು ಪತ್ನಿಯ ಹತ್ಯೆ ಮಾಡಿದ ಪಾಪಿ ಪತಿ

ಡೇಟಿಂಗ್ APP ತಂದ ಆಪತ್ತು ನರ್ಸ್ ಮೇಲೆ ಗ್ಯಾಂಗ್ ರೇಪ್ : ರಾಷ್ಟ್ರಮಟ್ಟದ ಈಜುಪಟುಗಳು ಆರೆಸ್ಟ್

ಕೋಣನಕುಂಟೆ ಪೊಲೀಸರ ಕಾರ್ಯಾಚರಣೆ : ವೇಶ್ಯಾವಾಟಿಕೆ ನಡೆಸುತ್ತಿದ್ದ ನಫೀಸಾ ಆರೆಸ್ಟ್

ಅಪ್ಪ, ಅಮ್ಮನಿಗೆ ಒಳ್ಳೆಯ ಮಗಳಾಗಲಿಲ್ಲ : ಡಿಬಾರ್ ಮಾಡಿದ್ದಕ್ಕೆ 5ನೇ ಮಹಡಿಯಿಂದ ಹಾರಿ ಬಿ. ಕಾಂ ವಿದ್ಯಾರ್ಥಿನಿ ಆತ್ಮಹತ್ಯೆ

ಸಂಜನಾ ಗಲ್ರಾನಿಗೆ ಅಶ್ಲೀಲ ಸಂದೇಶ : ಪ್ರಸಾದ್ ಬಿದ್ದ ಪುತ್ರ ಆಡಂ ಬಿದ್ದಪ್ಪ ಪೊಲೀಸರ ವಶಕ್ಕೆ

ಮಂಗಳೂರಿನಲ್ಲಿ ಹೈಟೆಕ್ ಮಾಂಸದಂಧೆ : 23 ವರ್ಷದ ಯುವತಿ ಸೇರಿ ಮೂವರು ಪಿಂಪ್ ಗಳ ಬಂಧನ

ಅಂಗಡಿಗಳಲ್ಲಿ ಯುಪಿಎಸ್ ಬ್ಯಾಟರಿ ಕದಿಯುತ್ತಿದ್ದ ಗೋರಿಪಾಳ್ಯದ ಖದೀಮರ ಬಂಧನ

ಶೇಂದಿ ಪ್ರಿಯರೇ ಎಚ್ಚರ : ಎಗ್ಗಿಲ್ಲದೆ ಸಾಗಿದೆ CH ಪೌಡರ್ ದಂಧೆ

Latest News

afghanistan-on-taliban-diktat-to-cover-faces-afghan-women-anchors-go-virtual-on-news-channels

ಬುರ್ಖಾ ಧರಿಸಿ ಸುದ್ದಿ ಓದಲಾರಂಭಿಸಿದ ಆಘ್ಘನ್ ನಿರೂಪಕಿಯರು

ಭಾರತಕ್ಕೂ ಕಾಲಿಟ್ಟ ಲಸಿಕೆಗೂ ಬಗ್ಗದ ಒಮಿಕ್ರೋನ್ ಉಪತಳಿ

ಭಾರತಕ್ಕೂ ಕಾಲಿಟ್ಟ ಲಸಿಕೆಗೂ ಬಗ್ಗದ ಒಮಿಕ್ರೋನ್ ಉಪತಳಿ

gaurav-bhatia-bjp-attacks-rahul-gandhi-for-making-statement-on-india-at-cambridge-university

ರಾಹುಲ್ ಗಾಂಧಿ ಹೋಪ್ ಲೆಸ್ ಪಕ್ಷದ ಪಾರ್ಟ್ ಟೈಂ ರಾಜಕಾರಣಿ

bjp-has-spread-kerosene-all-over-the-country-just-one-spark-and-rahul-gandhi-at-london-event-article

ಬ್ರಿಟನ್ ನಲ್ಲಿ ದೇಶದ ಪ್ರಧಾನಿಯನ್ನು ಟೀಕಿಸಿದ ರಾಹುಲ್ ಗಾಂಧಿ

without-prior-permission-videography-and-streaming-in-samvadas-fb-and-youtube-channel-hc-admin-files-complaint

ಹೈಕೋರ್ಟ್ ಆವರಣದಲ್ಲಿ ನಮಾಜ್ ವಿಡಿಯೋ ಚಿತ್ರೀಕರಿಸಿದ ಸಂವಾದ ವಿರುದ್ಧ FIR

belthangady-mla-ed-acb-bjp-worker-controversial-statement-Shekhar Laila

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ ತಂದಿಟ್ಟ ಕಾರ್ಯಕರ್ತನ ಹೇಳಿಕೆ

ಅವಮಾನದಿಂದ ತಪ್ಪಿಸಿಕೊಳ್ಳಲು ಕಾರು ಕದ್ದ ಖದೀಮ : ಪೊಲೀಸರ ತನಿಖೆಗೊಂದು ಸೆಲ್ಯೂಟ್

ಅವಮಾನದಿಂದ ತಪ್ಪಿಸಿಕೊಳ್ಳಲು ಕಾರು ಕದ್ದ ಖದೀಮ : ಪೊಲೀಸರ ತನಿಖೆಗೊಂದು ಸೆಲ್ಯೂಟ್

nithya bhavishya

ತಾ.16-05-2022 ರ ಸೋಮವಾರದ ರಾಶಿಭವಿಷ್ಯ.

nithya bhavishya

ತಾ.13-05-2022 ರ ಶುಕ್ರವಾರದ ರಾಶಿ ಭವಿಷ್ಯ

30 ಕೋಟಿ ದರೋಡೆ ಮಾಡಿದ ಖಾಕಿ ಗ್ಯಾಂಗ್…!

30 ಕೋಟಿ ದರೋಡೆ ಮಾಡಿದ ಖಾಕಿ ಗ್ಯಾಂಗ್…!

  • Advertise
  • About

©Copyright Torrent Spree.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

©Copyright Torrent Spree.

  • ↓
  • ಗ್ರೂಪ್
  • ಗ್ರೂಪ್