Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರೈತರಿಗೆ ಶಾಕಿಂಗ್ ಸುದ್ದಿ :ಎರಡು ವರ್ಷಗಳ ಕಾಲ ಹಡಿಲು ಬಿಟ್ಟ ಕೃಷಿ ಭೂಮಿ ಸರ್ಕಾರದ ಸುಪರ್ದಿಗೆ…?

Radhakrishna Anegundi by Radhakrishna Anegundi
April 20, 2021
in ಕೃಷಿ
udupi hadilu 04
Share on FacebookShare on TwitterWhatsAppTelegram

ಉಡುಪಿ : ಕೊರೋನಾ ನಿಯಮ ಪಾಲಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ನಡು ರಸ್ತೆಯಲ್ಲೇ ಬಸ್ ನಿಂದ ಇಳಿಯುವಂತೆ ಮಾಡಿದ್ದ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ರೈತರಿಗೆ ಶಾಕಿಂಗ್ ಸುದ್ದಿಯೊಂದನ್ನು ಕೊಟ್ಟಿದ್ದಾರೆ.

ವಿದ್ಯಾರ್ಥಿಗಳನ್ನು ನಡುರಸ್ತೆಯಲ್ಲಿ ಇಳಿಸಿದ್ದ ಜಿಲ್ಲಾಧಿಕಾರಿಗಳು ಅವರಿಗೊಂದು ಪರ್ಯಾಯ ವ್ಯವಸ್ಥೆ ಮಾಡಿರಲಿಲ್ಲ. ಮೊದಲೇ ಸಾರಿಗೆ ಸಂಸ್ಥೆ ನೌಕರರ ಮುಷ್ಕರ, ಕೊರೋನಾ ಕಾರಣದಿಂದ ಖಾಸಗಿ ಬಸ್ ಗಳು ಕೂಡಾ ಸೀಮಿತ ಸಂಖ್ಯೆಯಲ್ಲಿ ಓಡಾಟ ನಡೆಸುತ್ತಿವೆ. ಇಂತಹ ಸಂಕಷ್ಟ ಸಂದರ್ಭದಲ್ಲಿ ಒಳ್ಳೆಯ ಜಿಲ್ಲಾಧಿಕಾರಿಯೊಂದು ಹೆಸರು ಪಡೆದವರ ಕೆಲಸ ಟೀಕೆಗೆ ಗುರಿಯಾಗಿತ್ತು.

udupi hadilu 01
ರೈತರಿಗೆ ಶಾಕಿಂಗ್ ಸುದ್ದಿ :ಎರಡು ವರ್ಷಗಳ ಕಾಲ ಹಡಿಲು ಬಿಟ್ಟ ಕೃಷಿ ಭೂಮಿ ಸರ್ಕಾರದ ಸುಪರ್ದಿಗೆ...? 1

ಇದೀಗ ಎರಡು ವರ್ಷಗಳ ಕಾಲ ಹಡಿಲು ಬಿಟ್ಟ ಕೃಷಿ ಭೂಮಿಯನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಬೇಕಾಗುತ್ತದೆ ಅನ್ನುವ ಎಚ್ಚರಿಕೆಯನ್ನು ರೈತರಿಗೆ ಜಿ.ಜಗದೀಶ್ ಕೊಟ್ಟಿದ್ದಾರೆ. ಉಡುಪಿ ಶಾಸಕ ರಘುಪತಿ ಭಟ್ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿರುವ ಹಡಿಲು ಭೂಮಿ ಕೃಷಿ ಆಂದೋಲನದ ಭಾಗವಾಗಿ ಗದ್ದೆಗಳಿಗೆ ಸರಾಗವಾಗಿ ನೀರು ಹರಿದು ಹೋಗಲು ತೋಡುಗಳ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಹಡಿಲು ಬಿಟ್ಟಿರುವ ಭೂಮಿಯನ್ನು ಗುರುತಿಸುವಂತೆ ಈಗಾಗಲೇ ತಹಶೀಲ್ದಾರ್ ಗಳಿಗೆ ಸೂಚಿಸಲಾಗಿದೆ. ಎರಡು ವರ್ಷಗಳ ಕಾಲ ಹಡಿಲು ಬಿಟ್ಟಿರುವ ಕೃಷಿ ಭೂಮಿಯನ್ನು ವಶಕ್ಕೆ ಪಡೆಯಲು ಕಾನೂನಿನಲ್ಲಿ ಅವಕಾಶವಿದೆ. ಹೀಗಾಗಿ ಹಡಿಲು ಬಿಟ್ಟಿರುವ ಭೂಮಿಯನ್ನು ಗುರುತಿಸಿದ ಬಳಿಕ ಹಂತ ಹಂತವಾಗಿ ಹಡಿಲು ಬಿಟ್ಟಿರುವ ಭೂ ಮಾಲೀಕರಿಗೆ ನೋಟೀಸ್ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

udupi hadilu 02
ರೈತರಿಗೆ ಶಾಕಿಂಗ್ ಸುದ್ದಿ :ಎರಡು ವರ್ಷಗಳ ಕಾಲ ಹಡಿಲು ಬಿಟ್ಟ ಕೃಷಿ ಭೂಮಿ ಸರ್ಕಾರದ ಸುಪರ್ದಿಗೆ...? 2

ಕೃಷಿ ಚಟುವಟಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕ್ರಮ ಚೆನ್ನಾಗಿದೆ. ಆದರೆ ರೈತರು ಹಡಿಲು ಬಿಡಲು ಕಾರಣವೇನು ಅನ್ನುವುದನ್ನು ಜಿಲ್ಲಾಡಳಿತ ಮೊದಲು ಅರಿತುಕೊಳ್ಳುವ ಅಗತ್ಯವಿದೆ. ಜೊತೆಗೆ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗುವಂತೆ ಮಾಡುವ ಹೊಣೆಯನ್ನು ಜಿಲ್ಲಾಡಳಿತ ಹೊತ್ತುಕೊಳ್ಳಬೇಕು.

ಹೀಗೆಲ್ಲಾ ನೋಟೀಸ್ ಕೊಡಲು ಬದಲು ರೈತನ ಮನೆಗೆ ಬಾಗಿಲಿಗೆ ಜಿಲ್ಲಾಡಳಿತವೇ ಹೋಗಿ, ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆ ನಡೆಸುವಂತೆ ಮನವೊಲಿಸುವುದು, ಪ್ರೇರೆಪಿಸುವುದು ಉತ್ತಮವಲ್ಲವೇ. ಹಾಗೇ ಮಾಡಿದರೆ ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಮಾತು ಎತ್ತಿದ್ರೆ ರೈತರ ಪರವಾಗಿ ಮಾತನಾಡುವ ಯಡಿಯೂರಪ್ಪ ಅವರಿಗೆ ಗೌರವ.

udupi hadilu 03
ರೈತರಿಗೆ ಶಾಕಿಂಗ್ ಸುದ್ದಿ :ಎರಡು ವರ್ಷಗಳ ಕಾಲ ಹಡಿಲು ಬಿಟ್ಟ ಕೃಷಿ ಭೂಮಿ ಸರ್ಕಾರದ ಸುಪರ್ದಿಗೆ...? 3
Tags: Udupiಉಡುಪಿಕೃಷಿ
Share18TweetSendShare

Discussion about this post

Related News

arecanut-import-govt-allows-import-of-17000-ton-yr-green-areca-nut-without-mip-condition-from-bhutan

Arecanut import : ಭೂತಾನ್ ನಿಂದ ಅಡಿಕೆ ಆಮದಿಗೆ ನಿರ್ಧಾರ : ಕರ್ನಾಟಕದ ಅಡಿಕೆ ಬೆಳೆಗಾರರಿಗೆ ಕೈ ಕೊಟ್ಟ ಬಿಜೆಪಿ

Agriculture poison used in agriculture

Agriculture : ತೋಟಕ್ಕೆ ವಿಷ ಸುರಿಯುತ್ತೀರಾ…ಕ್ಯಾನ್ಸರ್ ನಿಮ್ಮ ಮನೆಯಂಗಳಕ್ಕೆ ತಲುಪಿದೆ ಅಂದುಕೊಳ್ಳಿ

Areca nut : ನೀವು ಅಡಿಕೆ ಕೃಷಿಕರೇ… ಕೃಷಿ ವಿಜ್ಞಾನಿಯ ಈ ಮಾತನ್ನು ಒಂದ್ಸಲ ಓದಿಕೊಳ್ಳಿ

ಕೆಜಿಗೆ 26 ರೂಪಾಯಿ : ಟೊಮೆಟೋ ದರ ಕುಸಿತ

FACT CHECK  : ಗದ್ದೆಯಲ್ಲಿ ಸಿಕ್ಕ ಮೀನುಗಳಿಗೆ ಸಾವಿರಾರು ರೂಪಾಯಿ : ಸಾವಿರ ರೂಪಾಯಿ ಸಿಕ್ರೆ ಹೆಚ್ಚು

ಕೆಜಿ ಟೊಮೆಟೋಗೆ 70 ರೂಪಾಯಿ : 3 ತಿಂಗಳ ಹಿಂದೆ ಕೆಜಿಗೆ 10 ರೂಪಾಯಿ

ಎರಡು ದಿನದ ತರಬೇತಿ : ತಿಂಗಳಿಗೆ 45 ಸಾವಿರ ದುಡಿಯುವ ಅವಕಾಶ : ಕೃಷಿ ಬಗ್ಗೆ ಆಸಕ್ತಿಯುಳ್ಳವರಿಗೆ ಅವಕಾಶ

ಅಯ್ಯೋ ಭಗವಂತ : ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ

ಅಡಿಕೆ ನಿಷೇಧಕ್ಕೆ ಬಿಜೆಪಿ ಸಂಸದನಿಂದ ಆಗ್ರಹ : ಮೋದಿಗೆ ಪತ್ರ ಬರೆದ ದುಬೆ

ಮರದ ಗಾಣದ ಎಣ್ಣೆಯ ಉದ್ದಿಮೆಗೆ ಕೈ ಹಾಕಿದ ಸಾಗರದ ಸಾಹಸಿಗರು

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್