Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮುನಿದನೇ ಸುಬ್ರಹ್ಮಣ್ಯ : KGF ಸಂಕಷ್ಟಕ್ಕೆ ದೇವರ ಶಾಪವೇ ಕಾರಣವಾಯ್ತ..?

Radhakrishna Anegundi by Radhakrishna Anegundi
December 20, 2018
in ಮನೋರಂಜನೆ
KGF
Share on FacebookShare on TwitterWhatsAppTelegram

ಕನ್ನಡದ ಅದ್ಯಾವ ನಟನಿಗೂ ಈ  ಹಿಂದೆ ಈ ಮಟ್ಟಿಗೆ ಪರಭಾಷೆಗಳಲ್ಲಿ ಇಷ್ಟೊಂದು ಅದ್ದೂರಿಯ ಸ್ವಾಗತ ಸಿಕ್ಕಿರಲಿಲ್ಲ.

ಆದರೆ ಇದೀಗ ಕೆಜಿಎಫ್ ಚಿತ್ರದ ಮೂಲಕ ರಾಕಿಂಗ್ ಸ್ಟಾರ್ ಯಶ್ ಇಂಡಿಯನ್ ಸ್ಟಾರ್ ಆಗಿದ್ದಾರೆ.

ಹಾಗಂತ ಕೆಜಿಎಫ್ ಪ್ರಾರಂಭವಾದ ದಿನಗಳಲ್ಲಿ ಈ ಚಿತ್ರ ಇಷ್ಟೊಂದು ಕುತೂಹಲ ಕೆರಳಿಸಬಹುದು ಎಂದು ಯಾರೊಬ್ಬರೂ ನಿರೀಕ್ಷಿಸಿರಲಿಲ್ಲ.

ಇದೊಂದು ವಿಭಿನ್ನ ಚಿತ್ರ, ಬೇರೆಯದೇ ರೇಂಜ್ ಚಿತ್ರ ಎಂದು ಯಶ್ ಪದೇ ಪದೇ ಹೇಳಿದರೂ ಯಾರೊಬ್ಬರೂ ಕಿವಿಗೆ ಹಾಕಿಕೊಂಡಿರಲಿಲ್ಲ. ಯಾವಾಗ ಟೀಸರ್ ಬಿಡುಗಡೆಯಾಯ್ತೋ, ಕೆಜಿಎಫ್ ಹವಾ ಪ್ರಾರಂಭವಾಯ್ತು.

ಹಿಂದಿ, ತೆಲುಗು, ತಮಿಳು ಭಾಷೆಗಳಿಗೆ ಡಬ್ ಆಗುತ್ತಿರುವ ಚಿತ್ರದ ಹಿಂದೆ ಘಟಾನುಘಟಿಗಳು ಕಾಣಿಸಿಕೊಂಡರು.

ಹಿಂದಿಯಲ್ಲಿ ನಟ , ನಿರ್ದೇಶಕ ಫರ್ಹಾನ್ ಅಖ್ತರ್ ಅವರ ಎಕ್ಸೆಲ್ ಎಂಟರ್ ಟೈನ್ ಮೆಂಟ್ ಸಂಸ್ಥೆ ಕೆಜಿಎಫ್ ಹಿಂದೆ ನಿಂತರೆ, ತೆಲುಗಿನಲ್ಲಿ ರಾಜಮೌಳಿ ಅವರ ವರಾಹಿ ಸಂಸ್ಥೆ ಹಾಗೂ ತಮಿಳಿನಲ್ಲಿ ವಿಶಾಲ್ ಹಕ್ಕುಗಳು ಪಡೆದುಕೊಂಡಿದ್ದಾರೆ.

ಇನ್ನೇನು ಚಿತ್ರ ಬಿಡುಗಡೆಯಾಗಬೇಕು ಅನ್ನುವಷ್ಟರಲ್ಲಿ ಸಂಕಷ್ಟ ಎದುರಾಗಿದೆ. ಅತ್ತ ತಮಿಳುನಾಡಿನಲ್ಲಿ ಡಬ್ಬಿಂಗ್ ಚಿತ್ರ ಇಲ್ಯಾಕೆ ಎಂದು ಕ್ಯಾತೆ ಪ್ರಾರಂಭವಾಗಿದೆ. ಕನ್ನಡದಲ್ಲಿ ಡಬ್ಬಿಂಗ್ ಅವಕಾಶವಿಲ್ಲ ಅಂದ ಮೇಲೆ, ಕನ್ನಡದ ಡಬ್ಬಿಂಗ್ ನಮಗ್ಯಾಕೆ ಅನ್ನುವ ಮಾತು ಕೇಳಿ ಬಂದಿದೆ.

ಮತ್ತೊಂದು ದುಷ್ಮನ್ ಕಿದರ್ ಹೇ ಅಂದ್ರೆ ಬಗಲ್ ಮೇ ಹೇ ಅನ್ನುವಂತೆ, ಕನ್ನಡದ ಹುಡುಗನ ಚಿತ್ರಕ್ಕೆ ಕನ್ನಡಿಗನೇ ಅಡ್ಡಿಯಾಗಿದ್ದರೆ.

https://www.youtube.com/watch?v=UdPsnHj27Ns

ನ್ಯಾಯಾಲಯಕ್ಕೆ ಹೋಗುವ ಎಲ್ಲಾ ಅಧಿಕಾರ ಅವರಿಗಿತ್ತು, ಆದರೆ ಅದು ಚಿತ್ರ ಪ್ರಾರಂಭವಾದ ಸಂದರ್ಭದಲ್ಲೋ, ಟೀಸರ್ ಬಿಡುಗಡೆಯಾದ ತಕ್ಷಣವೋ ಹೋಗಬೇಕಾಗಿತ್ತು. ಆದರೆ ಬದಲಾಗಿ ಚಿತ್ರ ಬಿಡುಗಡೆಗೆ ಇನ್ನೇನು ಕೆಲವೇ ಗಂಟೆಗಳು ಅನ್ನುವಷ್ಟರಲ್ಲಿ ತಡೆಯಾಜ್ಞೆ ತಂದಿರುವುದು ಸರಿಯಲ್ಲ.

ನಿರ್ಮಾಪಕರ ಬಳಿ ಬೇಜಾನ್ ದುಡ್ಡಿರಬಹುದು, ಆದರೆ ಯಶ್ ಹಾಗೂ ಚಿತ್ರ ತಂಡದ ಶ್ರಮಕ್ಕೂ ಬೆಲೆ ಕೊಡಬೇಕಾಗಿತ್ತು. ಕನ್ನಡದ ಹುಡುಗನೊಬ್ಬ ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಾನೆ ಅಂದಾಗ ಬೆನ್ನು ತಟ್ಟಬೇಕಿತ್ತು ಹೊರತು ಕಾಲೆಳೆಯಬಾರದಿತ್ತು.

ಮತ್ತೊಂದು ಕಡೆ ಕೆಜಿಎಫ್ ಚಿತ್ರಕ್ಕೆ ಸಂಕಷ್ಟ ಬರಲು ದೇವರ ಮುನಿದಿರುವುದೇ ಕಾರಣ ಎನ್ನಲಾಗುತ್ತಿದೆ.

https://www.youtube.com/watch?v=_4RM_eJJW20

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಪ್ರದಾಯ ಮುರಿದು ಯಶ್ ಬಂದಿರುವುದರಿಂದಲೇ ಈ ಸಮಸ್ಯೆ ಉಂಟಾಗಿದೆಯಂತೆ ಅನ್ನುವುದು ಆಸ್ತಿಕರ ಮಾತು.

ಅದರ ಮಾಹಿತಿ ಈ ಲಿಂಕ್ ನಲ್ಲಿದೆ.

ಹೆಲಿಕಾಪ್ಟರ್ ಮೂಲಕ ಕುಕ್ಕೆ ಪ್ರವೇಶ : ಯಶ್ ಗೆ ಕಾದಿದೆಯೇ ಸಂಕಷ್ಟ…?

ಏನಿವೇ ಚಿತ್ರ ತಂಡ ನಾಳೆ ಚಿತ್ರ ಬಿಡುಗಡೆ ಮಾಡ್ತೀವಿ ಅಂದಿದೆ. ಒಳ್ಳೆಯದಾಗ್ಲಿ ಅನ್ನುವುದೇ ನಮ್ಮೆಲ್ಲರ ಹಾರೈಕೆ.

https://www.youtube.com/watch?v=EMHxuOMwDho
Tags: ಯಶ್Yashಕೆಜಿಎಫ್KGF
ShareTweetSendShare

Discussion about this post

Related News

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

o muddu manase serial star suvarna wind up

ಸ್ಟಾರ್ ಸುವರ್ಣ ವಾಹಿನಿಯ ಓ ಮುದ್ದು ಮನಸೆ ಧಾರಾವಾಹಿಗೆ ತೆರೆ

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Kendasampige : ಧಾರಾವಾಹಿ ಲೋಕದಲ್ಲಿ ದಾಖಲೆ ಬರೆಯಲಿದೆ ಕೆಂಡಸಂಪಿಗೆ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್