Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರಾಜ್ ಕುಮಾರ್ ದಂಪತಿಗೆ ಒಲಿದು ಬಂದಿತ್ತು MLC ಪದವಿ

Radhakrishna Anegundi by Radhakrishna Anegundi
16-06-19, 11 : 44 am
in ರಾಜ್ಯ
Share on FacebookShare on TwitterWhatsAppTelegram

ಕನ್ನಡದ ವರ ನಟ ರಾಜ್ ಕುಮಾರ್ ಮತ್ತು ಅವರ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ವಿಧಾನಪರಿಷತ್ ಸದಸ್ಯ ಸ್ಥಾನ ಅರಸಿಕೊಂಡು ಬಂದಿತ್ತು.

ಇದನ್ನು ಪಾರ್ವತಮ್ಮ ಅವರ ಸಹೋದರ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್.ಎ.ಚಿನ್ನೇಗೌಡ ಹೇಳಿದ್ದಾರೆ.

q? encoding=UTF8&MarketPlace=IN&ASIN=B07RMH1F26&ServiceVersion=20070822&ID=AsinImage&WS=1&Format= SL250 &tag=torrentspree 21ir?t=torrentspree 21&l=am2&o=31&a=B07RMH1F26

ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಬೆಳ್ಳಿ ಹೆಜ್ಜೆ’ ಕಾರ್ಯಕ್ರಮದ ಅತಿಥಿಯಾಗಿ ಅವರು ಮಾತನಾಡಿದ ಅವರು, ಅದು ವೀರೇಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿದ್ದ ಅವಧಿ. ಆ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದ ರಾಜಶೇಖರ ಮೂರ್ತಿಯವರು, ತಮ್ಮನ್ನ ಭೇಟಿಯಾಗಿ MLCಯಾಗಲು ಡಾ.ರಾಜ್‌ಕುಮಾರ್ ಅವರನ್ನು ಒಪ್ಪಿಸಿ, ನಮಗೆ ಅವರನ್ನು ವಿಧಾನ ಪರಿಷತ್ತಿಗೆ ಕಳುಹಿಸಬೇಕೆಂಬ ಇಚ್ಛೆಯಿದೆ ಅಂದರು.

Chinnegowda

ಈ ವಿಚಾರವನ್ನು ರಾಜ್‌ಕುಮಾರ್ ಅವರಿಗೆ ತಿಳಿಸಿದಾಗ ‘ಅವರಿಗೆ ಬೇರೆ ಕೆಲಸ ನೋಡಿಕೊಳ್ಳಲು ಹೇಳಿ ಎಂದು ತಮಗೆ ಬಂದ ಅವಕಾಶವನ್ನು ತಿರಸ್ಕರಿಸಿದರು ಎಂದರು.

q? encoding=UTF8&MarketPlace=IN&ASIN=B075724BVF&ServiceVersion=20070822&ID=AsinImage&WS=1&Format= SL250 &tag=torrentspree 21ir?t=torrentspree 21&l=am2&o=31&a=B075724BVF

ಇದಾದ ನಂತ್ರ ಪಾರ್ವತಮ್ಮ ಅವರಿಗೆ ಈ ಅವಕಾಶ ಕೊಡಲು ನಿರ್ಧರಿಸಲಾಯಿತಂತೆ. ಆಗ್ಲೂ ಅದೇ ಅವಕಾಶವನ್ನು  ಪಾರ್ವತಮ್ಮ ಕೂಡ ತಿರಸ್ಕರಿಸಿದರು. ಬಳಿಕ ಅದೇ ಆಫರ್ ಚಿನ್ನೇಗೌಡರಿಗೆ ಬಂತು.

DR Raj

ಅಕ್ಕಹಾಗೂ ಭಾವ ಅವರಿಗೆ ಬೇಡವಾಗಿದ್ದ ರಾಜಕೀಯ ಪದವಿ ನನಗ್ಯಾಕೆ ಎಂದು ತಾವೂ ಕೂಡಾ ಶಾಸಕರಾಗುವ ಅವಕಾಶವನ್ನು ನಿರಾಕರಿಸಿದರಂತೆ.

ಡಾ.ರಾಜ್‌ಕುಮಾರ್ ಹಾಗೂ ಪಾರ್ವತಮ್ಮ ರಾಜ್‌ಕುಮಾರ್ ಅವರು ಮನಸ್ಸು ಮಾಡಿದ್ದರೆ ಎಂದೋ ಶಾಸಕರಾಗಬಹುದಿತ್ತು. ಆದರೆ ರಾಜಕೀಯ ಅಂದ್ರೆ ಏನು ಅನ್ನುವುದರ ಅರಿವಿದ್ದ ದೊಡ್ಮನೆ ಮಂದಿ ಆಫರ್ ಗಳನ್ನು ನಯವಾಗಿಯೇ ನಿರಾಕರಿಸಿದ್ದಾರೆ. ಈ ಮೂಲಕ ಕನ್ನಡ ನಾಡಿಗೆ ಒಂದು ಆದರ್ಶವಾಗಿ ಹೊರ ಹೊಮ್ಮಿದ್ದು ವರನಟರ ಕುಟುಂಬ.

Tags: Dr.Rajkumarಡಾ.ರಾಜ್ ಕುಮಾರ್
ShareTweetSendShare

Discussion about this post

Related News

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಖಾಸಗಿ ಬಸ್ ಮಾಲೀಕರಿಗೆ ಶರಣಾದ ಸಿದ್ದರಾಮಯ್ಯ ಸರ್ಕಾರ : Deepavali ಬರೆ

ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ( D. B. Chandregowda ) ಇನ್ನಿಲ್ಲ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

yakshagana ರಂಗದ ಸಾಧಕಿಗೆ Karnataka Rajyotsava ಪ್ರಶಸ್ತಿ

ಅರ್ಜಿ ಸಲ್ಲಿಸದವರಿಗೂ ಈ ಬಾರಿ ಕನ್ನಡ ರಾಜ್ಯೋತ್ಸವ (Karnataka Rajyotsava) ಪ್ರಶಸ್ತಿ

Bigg Boss ಮನೆಗೆ ವರ್ತೂರು ಸಂತೋಷ್ : ಕಿಚ್ಚ ಕೊಟ್ಟೆ ಬಿಟ್ರು ಸುಳಿವು – varthur santhosh

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್