Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೈ ಬಳೆ ಒಡೆದಾವು : ಕಣ್ಣೀರು ಹರಿದಾವು : ಸದಾಶಿವ ಮುತ್ಯಾರ ಮಠದಿಂದ ಹೊರ ಬಿತ್ತು ವಾರ್ಷಿಕ ಕಾಲಜ್ಞಾನ

Radhakrishna Anegundi by Radhakrishna Anegundi
March 5, 2022
in ರಾಜ್ಯ
vijayapura babaladi-sadashiv-mutya-mutt-swamiji-mysteries-bhavishya-vani-vijayapura
Share on FacebookShare on TwitterWhatsAppTelegram

ವಿಜಯಪುರದ ಬಬಲಾದಿ (Babaladi) ಸದಾಶಿವ ಮುತ್ಯಾಮಠದ ಪೀಠಾಧಿಪತಿ ಭವಿಷ್ಯವಾಣಿ ನುಡಿದಿದ್ದಾರೆ. ಬಬಲಾದಿ ಮಠದ ಜಾತ್ರೆ ಸಂದರ್ಭದಲ್ಲಿ ಮಠದ ಪೀಠಾಧಿಪತಿ ಸಿದ್ದು ಮುತ್ಯಾ ಸ್ವಾಮೀಜಿ ಅವರಿಂದ ಕಾಲಜ್ಞಾನದ ಭವಿಷ್ಯವಾಣಿ ಹೊರ ಬಿದ್ದಿದೆ.

ಮುಂಗಾರಿ ಮಳೆ ಫಲವಾಗಿ ಬೆಳೆ ಜಾಸ್ತಿ, ಹಿಂಗಾರಿ ಮಧ್ಯಮ ಫಲ, ಕಂಪ್ಲಿ ದೇಶಕ್ಕೆ ಬರ, ದೇಶದೊಳಗೆ ಹಾಹಾಕಾರ, ಕೆಟ್ಟ ಪರಿಣಾಮ, ಕೈ ಬಳೆ ಒಡೆದಾವು, ಕಣ್ಣೀರು ಹರಿದಾವು. ಕಲಿ ಪುರಷನ ಮುಂದೆ ಆಟ ಕೆಟ್ಟು ಹೋಗಿದೆ. ಪಡವಲು ದಿಕ್ಕಿಗೆ ತ್ರಾಸು, ಕೇಡು. ಜೋಳ, ಕಡೆಲೆ ರಸ ವರ್ಗಗಳು ಕೆಂಡಮಂಡಲ. ಉತ್ತರ ದಿಕ್ಕಿನಿಂದ ಮುಂದೆ ಮುರುಕಾದಿತು. ನೀತಿಯಿಂದ ನಿಜರೂಪ ತೋರುತೈತೆ. ದೇಶದಲ್ಲೆ ಶಾಂತಿ, ಸೌಹಾರ್ದತೆ ಕೊರತೆ ಎಂದು ಗೂಢಾರ್ಥದ ವಾಣಿ ನುಡಿದ್ದಾರೆ.

ಅಂದ ಹಾಗೇ  ವಿಜಯಪುರದ ಬಬಲಾದಿ (Babaladi) ಸದಾಶಿವ ಮುತ್ಯಾಮಠ ಮಹಾಶಕ್ತಿಯನ್ನು ಹೊಂದಿರುವ ಮಠ ಎಂದು ನಂಬಲಾಗಿದೆ. ಈ ಕ್ಷೇತ್ರವನ್ನು ಬೆಂಕಿಯ ಬಬಲಾದಿ ಎಂದು ಕರೆಯಲಾಗುತ್ತದೆ. ಈ ಕ್ಷೇತ್ರದಲ್ಲಿ ನಿಂತು ಆಡಿದ ಮಾತು ಸುಳ್ಳಾಗದು ಅನ್ನುವುದು ಭಕ್ತರ ನಂಬಿಕೆ.

2021ರ ಭವಿಷ್ಯವಾಣಿಯಲ್ಲಿ ರಾಜಕೀಯ ಏರಿಳಿತ, ಕೊರೋನಾ ಮಹಾಮಾರಿ, ಗಣ್ಯ ವ್ಯಕ್ತಿಗಳ ಸಾವು, ಅತೀ ವೃಷ್ಟಿ, ಪ್ರವಾಹ, ಯುದ್ಧ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಕಾಲಜ್ಞಾನದ ಭವಿಷ್ಯ ನುಡಿಯಲಾಗಿತ್ತು. ಅದು ಸತ್ಯವಾಗಿದೆ ಕೂಡಾ. ಇನ್ನು ಈ ಹಿಂದಿನ ವರ್ಷಗಳಲ್ಲಿ ಹೇಳಿದ ಭವಿಷ್ಯವೂ ಸುಳ್ಳಾದ ಉದಾಹರಣೆಗಳಿಲ್ಲ. ಹೀಗಾಗಿ ಇಲ್ಲಿನ ಭವಿಷ್ಯವಾಣಿಯ ಬಗ್ಗೆ ಜನರಲ್ಲಿ ಅಪಾರ ನಂಬಿಕೆ.

ಹೀಗಾಗಿಯೇ ಜಾತ್ರೆಯ ವೇಳೆ ನುಡಿಯೋ ಭವಿಷ್ಯವಾಣಿ ಕೇಳಲು ಜನ ಕಾತರದಿಂದ ಕಾಯುತ್ತಿರುತ್ತಾರೆ. ಈ ಭವಿಷ್ಯವಾಣಿ ನುಡಿಯುವುದಕ್ಕೂ ಹಲವು ಕ್ರಮಗಳನ್ನು ಅನುಸರಿಸಲಾಗುತ್ತದೆ. ಶಿವರಾತ್ರಿಯ ನಂತರದ ಮೂರನೇ ದಿನ ಭವಿಷ್ಯವಾಣಿ ನುಡಿಯುವುದು ತಲೆತಲಾಂತರದಿಂದ ನಡೆದುಕೊಂಡು ಬಂದಿರುವ ಸಂಪ್ರದಾಯ, ಭವಿಷ್ಯವಾಣಿ ನುಡಿಯುವ ದಿನ ಮಠದ ಪೀಠಾಧಿಪತಿಗಳು ನದಿಯಲ್ಲಿ ಸ್ನಾನ ಮುಗಿಸಿ, ಅಲ್ಲೇ ಪೂಜೆ ಮುಗಿಸಿ ಮಠಕ್ಕೆ ಮರಳುತ್ತಾರೆ. ಬಳಿಕ ಕೆಲ ಸ್ವಾಮೀಜಿಗಳ ಮುಂದೆ ಭವಿಷ್ಯವಾಣಿ ನುಡಿಯಲಾಗುತ್ತದೆ.  ಇದಾದ ಬಳಿಕ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಆಚರಣೆಗಳು ನಡೆಯುತ್ತದೆ. ಇದು ಮುಕ್ತಾಯವಾದ ಬೆನ್ನಲ್ಲೇ ಸಾರ್ವಜನಿಕವಾಗಿ ಕಾಲಜ್ಞಾನವನ್ನು ನುಡಿಯಲಾಗುತ್ತದೆ.

500 ವರ್ಷಗಳ ಹಿಂದೆ ಮಠದ ಪೀಠಾಧಿಪತಿಯಾಗಿದ್ದ ಸದಾಶಿವ ಅಜ್ಜನವರು ನುಡಿದ ಕಾಲಜ್ಞಾನವನ್ನು ಚಿಕ್ಕಯ್ಯಪ್ಪನವರು ಬರೆದಿಟ್ಟಿದ್ದು, ಅದೇ ಕಾಲಜ್ಞಾನವನ್ನು ಪ್ರತೀ ವರ್ಷ ಓದಿ ಹೇಳಲಾಗುತ್ತದೆ.

Tags: FEATURED
ShareTweetSendShare

Discussion about this post

Related News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

ಕರಾವಳಿ ಭದ್ರತಾ ಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಬೆಂಗಳೂರಿನ ಲಕ್ಷ್ಮಿ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್