Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಶಾರೂಖ್ ಪುತ್ರನಿಗೆ ಸಿಂಹ ಸ್ವಪ್ನವಾದ ಸಮೀರ್ ವಾಂಖೇಡೆ ಬಗ್ಗೆ ನಿಮಗೆಷ್ಟು ಗೊತ್ತು…?

Radhakrishna Anegundi by Radhakrishna Anegundi
October 4, 2021
in ದೇಶ, ಟ್ರೆಂಡಿಂಗ್
who-is-sameer-wankhede-the-ncb-officer-who-unearthed-bollywood-drugs-nexus

who-is-sameer-wankhede-the-ncb-officer-who-unearthed-bollywood-drugs-nexus

Share on FacebookShare on TwitterWhatsAppTelegram

ಶಾರೂಖ್ ಖಾನ್ ಮತ್ತು ಗೌರಿ ಖಾನ್ ಅವರ ಸುಪುತ್ರ ಆರ್ಯನ್ ಖಾನ್ ಡ್ರಗ್ಸ್ ಕೇಸ್ ನಲ್ಲಿ ಸಿಕ್ಕಿಕೊಳ್ಳುತ್ತಿದ್ದಂತೆ NCB ಯ ಅಧಿಕಾರಿಯೊಬ್ಬರ ಹೆಸರು ಕೂಡಾ ವೈರಲ್ ಆಗುತ್ತಿದೆ. ಅವರೇ ಸಮೀರ್ ವಾಂಖೇಡೆ. Sameer Wankhede.

NCB ಯ Zonal Director ಆಗಿರುವ ಸಮೀರ್ ವಾಂಖೇಡೆ, 2008ನೇ ಬ್ಯಾಚ್ ನ IRS ಅಧಿಕಾರಿಯಾಗಿದ್ದು, 13 ವರ್ಷಗಳಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಮುಂಬೈನ ಸೆಲೆಬ್ರೆಟಿಗಳ ಪಾಲಿಗೆ ಶನಿಯಂತೆ ಕಾಡುತ್ತಿದ್ದಾರೆ. ಈ ಹಿಂದೆ ನಟ ಸುಶಾಂತ್ ಸಿಂಗ್ ಪ್ರಕರಣದಲ್ಲಿ ನಟಿ ರಿಯಾ ಚಕ್ರವರ್ತಿ ಪಾತ್ರದ ಕುರಿತಂತೆ ತನಿಖೆ ನಡೆಸುವ ಮೂಲಕ ಸಮೀರ್ ಸುದ್ದಿಯಾಗಿದ್ದರು. ಇದೀಗ ಶಾರೂಖ್ ಪುತ್ರ ಹಾಗೂ ಆತನ ಗ್ಯಾಂಗ್ ಬಂಧಿಸುವ ಮೂಲಕ ಸಮೀರ್ ಸುದ್ದಿಯಲ್ಲಿದ್ದಾರೆ.

ಈ ಸಮೀರ್ ಡ್ರಗ್ಸ್ ಕೇಸ್ ಮಾತ್ರವಲ್ಲ, ಅದಕ್ಕೂ ಮುನ್ನ ತಮ್ಮ ಅನೇಕ ಕಾರ್ಯವೈಖರಿ ಮೂಲಕ ಸುದ್ದಿಯಲ್ಲಿದ್ದರು.

2011ರಲ್ಲಿ ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದು ಮರಳಿದ ವೇಳೆ, ಚಿನ್ನದ ಟ್ರೋಫಿಗೆ ವಿದೇಶಿ ಸುಂಕ ಕಟ್ಟುವ ತನಕ ಅದನ್ನು ಮುಂಬೈ ಏರ್ ಪೋರ್ಟ್ ನಿಂದ ಹೊರಗೆ ಒಯ್ಯಲು ಬಿಟ್ಟಿರಲಿಲ್ಲ. ಇನ್ನು 2013ರಲ್ಲಿ  ಬಾಲಿವುಡ್ ನ ಖ್ಯಾತ ಹಾಡುಗಾರ ಮಿಖಾ ಸಿಂಗ್ ವಿದೇಶ ಹಣದೊಂದಿಗೆ ಬಂದ ಕಾರಣಕ್ಕೆ ಅವರನ್ನು ಬಂಧಿಸಿದ್ದು ಇದೇ ಸಮೀರ್ ವಾಖಂಡೆ. ಜೊತೆಗೆ ಕಂದಾಯ ಇಲಾಖೆಯಲ್ಲಿದ್ದ ಸಂದರ್ಭದಲ್ಲಿ ಅನುರಾಗ್  ಕಶ್ಯಪ್, ವಿವೇಕ್ ಒಬೆರಾಯ್, ರಾಮ್ ಗೋಪಾಲ್ ವರ್ಮಾ ಅವರ ಆಸ್ತಿ ಮೇಲೂ ಇವರು ದಾಳಿ ನಡೆಸಿದ್ದರು.

ಅದರಲ್ಲೂ ಕಸ್ಟಮ್ ಅಧಿಕಾರಿಯಾಗಿದ್ದ ಸಂದರ್ಭದಲ್ಲಿ ವಾಖಂಡೆ ಹೆಸರು ಕೇಳಿದ್ರೆ ಬಾಲಿವುಡ್ ನ ಸ್ಟಾರ್ ನಟರು ಬೆವರುತ್ತಿದ್ದರು. ಬಾಲಿವುಡ್ ಕವಾನಿದರು ವಿದೇಶದಿಂದ ತರುತ್ತಿದ್ದ ವಸ್ತುಗಳಿಗೆ ತೆರಿಗೆ ವಸೂಲಿ ಮಾಡದೆ ಬಿಡುತ್ತಿರಲಿಲ್ಲ. ದೇಶದಲ್ಲಿ ಜನ ಸಾಮಾನ್ಯನಿಗೊಂದು, ಸೆಲೆಬ್ರೆಟಿಗೊಂದು ಕಾನೂನು ಇಲ್ಲ. ದೇಶದಲ್ಲಿ ಇರುವುದೊಂದೇ ಕಾನೂನು ಅದು ಎಲ್ಲರಿಗೂ ಅನ್ವಯಿಸುತ್ತದೆ ಅನ್ನುವುದು ಇವರ ಮಾತು.

ಅಂದ ಹಾಗೇ ಸಮೀರ್ ವಾಖಂಡ್ ಕ್ರಾಂತಿ ರೆಡ್ಕರ್ ಅನ್ನುವ ನಟಿಯನ್ನು ವಿವಾಹವಾಗಿದ್ದಾರೆ.  

Tags: FEATUREDsameer wankhede
Share8TweetSendShare

Discussion about this post

Related News

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

Police station

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

ಚೀತಾ ಕರೆ ತಂದ ತಂಡದಲ್ಲಿದ್ದ ಕನ್ನಡಿಗನಿಗೆ ಭೇಷ್ ಅಂದ ಪ್ರಧಾನಿ ನರೇಂದ್ರ ಮೋದಿ ( sanath krishna muliya)

Vastralankara seva:ತಿರುಪತಿ ತಿಮ್ಮನಿಗೆ 50 ಲಕ್ಷ ರೂಪಾಯಿ ದಂಡ : ವಸ್ತ್ರಾಲಂಕಾರ ಸೇವೆಗೆ ನಿರಾಕರಣೆ

Chikkaballapura : ಅಜ್ಜಿಯನ್ನು ನಿರ್ಲಕ್ಷ್ಯಿಸಿದ ಮೊಮ್ಮಗಳು : ಜಮೀನು ವಾಪಾಸ್ ಕೊಡಿಸಿದ ಉಪವಿಭಾಗಾಧಿಕಾರಿ

Papad kerala : ಹಪ್ಪಳಕ್ಕಾಗಿ ಮದುವೆ ಮನೆಯಲ್ಲಿ ಗಲಾಟೆ : 1.5 ಲಕ್ಷ ರೂಪಾಯಿ ನಷ್ಟ

King Cobra Car : ಕಾರಿನಲ್ಲಿ ಕಾಳಿಂಗ ಸರ್ಪದೊಂದಿಗೆ ಒಂದು ತಿಂಗಳ ಪ್ರವಾಸ : ಕೇರಳದಲ್ಲೊಂದು ಭಯಾನಕ ಘಟನೆ

belagavi leopard : ಚಿರತೆ ಹಿಡಿಯಲು ಮೂತ್ರ ತಂದ ಅರಣ್ಯಾಧಿಕಾರಿಗಳು : ಹನಿ ಟ್ರ್ಯಾಪ್ ತಂತ್ರಕ್ಕೆ ಬಕ್ರ ಆಗುತ್ತಾ…

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್