Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
Home ನ್ಯೂಸ್ ರೂಮ್ ದೇಶ

ಬೂಸ್ಟರ್ ಡೋಸ್ ಉಚಿತವಲ್ಲ : ಬಜೆಟ್ ನಲ್ಲಿ ಸುಳಿವು ಕೊಟ್ಟ ವಿತ್ತ ಸಚಿವೆ

ಉಚಿತವಾಗಿಲ್ಲದಿದ್ರೆ, ಮೂರನೇ ಡೋಸ್ ಲಸಿಕಾಕರಣ ಕಾರ್ಯಕ್ರಮ ಹಳ್ಳ ಹಿಡಿಯೋದು ಗ್ಯಾರಂಟಿ.

Radhakrishna Anegundi by Radhakrishna Anegundi
February 3, 2022
in ದೇಶ
Why Centre has reduced COVID-19 vaccine budget to Rs 5,000 crore
Share on FacebookShare on TwitterWhatsAppTelegram

ನವದೆಹಲಿ : ಭಾರತದಲ್ಲಿ ನಡೆದ ಕೊರೋನಾ ವಿರುದ್ಧದ ಸಮರ ಜಗತ್ತಿನಾದ್ಯಂತ ಸದ್ದು ಮಾಡಿತ್ತು. ಲಸಿಕಾಕರಣಕ್ಕೆ ಸಿಸಕ್ಕ ವೇಗವೇ ಮೂರನೇ ಅಲೆ ತಡೆಯಲು ಸಾಧ್ಯವಾಗಿದೆ ಅನ್ನುವ ಮಾತುಗಳು ಕೇಳಿ ಬಂದಿತ್ತು. ಆದರೆ ಒಮಿಕ್ರೋನಾ ಕೂಡಾ ಮೂರನೇ ಅಲೆಯಲ್ಲಿ ಅಪಾಯಕಾರಿ ವೈರಸ್ ಆಗಿರಲಿಲ್ಲ ಅನ್ನುವುದು ಕೂಡಾ ಅಷ್ಟೇ ಸತ್ಯ.

Follow us on:

ಏನೇ ಆದರೂ ಕೊರೋನಾ ವಿರುದ್ಧ ಭಾರತ ನಡೆಸಿದ ಲಸಿಕಾ ಸಮರವನ್ನು ಮೆಚ್ಚಲೇಬೇಕು. ಹಲವು ಅಡೆ ತಡೆಗಳು ಪ್ರತಿಪಕ್ಷಗಳು ಲಸಿಕೆ ವಿಚಾರದಲ್ಲಿ ಮಾಡಿದ ರಾಜಕೀಯದ ನಡುವೆ ದೇಶದಲ್ಲಿ ನಡೆದ ಲಸಿಕಾ ಅಭಿಯಾನ ದೊಡ್ಡ ಮೈಲಿಗಲ್ಲು ಅನ್ನುವುದರಲ್ಲಿ ಅನುಮಾನವಿಲ್ಲ. ಜೊತೆಗೆ ಕೊರೋನಾ ಲಸಿಕೆಯನ್ನು ಉಚಿತವಾಗಿ ಹಂಚಿದ ಕಾರಣ ಜನ ಲಸಿಕೆ ಪಡೆಯಲು ಮುಂದೆ ಬಂದಿದ್ದರು.

ಇದೀಗ ಮೂರನೇ ಡೋಸ್ ಅಂದ್ರೆ ಬೂಸ್ಟರ್ ಡೋಸ್ ಹಂಚಿಕೆ ಪ್ರಾರಂಭವಾಗಿದೆ. ಮೊದಲ ಹಂತದಲ್ಲಿ ಆದ್ಯತಾ ವಲಯಕ್ಕೆ ಲಸಿಕೆ ನೀಡುವ ಕಾರ್ಯಕ್ರಮ ನಡೆಯುತ್ತಿದೆ. ಈ ಹಿಂದಿನಂತೆ ಮೂರನೇ ಡೋಸ್ ಅನ್ನು ಉಚಿತವಾಗಿ ಹಂಚಲಾಗುತ್ತಿದೆ. ಆದರೆ ಮುಂದಿನ ದಿನಗಳಲ್ಲಿ ಮೂರನೇ ಡೋಸ್ ಉಚಿತವಾಗಿರುವುದಿಲ್ಲ ಅನ್ನುವ ಸುಳಿವು ಸಿಕ್ಕಿದೆ.

ಕಳೆದ ವರ್ಷದ ಬಜೆಟ್ ನಲ್ಲಿ ಲಸಿಕೆ ಖರೀದಿಗಾಗಿಯೇ 35 ಸಾವಿರ ಕೋಟಿ ರೂಪಾಯಿ ತೆಗೆದಿರಿಸಲಾಗಿತ್ತು. ಆದರೆ ಈ ಬಾರಿ ಕೇವಲ 5 ಸಾವಿರ ಕೋಟಿ ರೂಪಾಯಿ ಮಾತ್ರ ಮೀಸಲಿರಿಸಲಾಗಿದೆ. ಹಾಗಾದ್ರೆ 3ನೇ ಡೋಸ್ ಸರ್ವರಿಗೂ ಉಚಿತವಾಗಿ ಸಿಗುವುದಿಲ್ಲವೇ ಅನ್ನುವ ಅನುಮಾನ ಹುಟ್ಟುಹಾಕಿದೆ.

ಪ್ರಸ್ತುತ ಆರೋಗ್ಯ ಸಿಬ್ಬಂದಿ, ಕೊರೋನಾ ವಾರಿಯರ್ಸ್ ಮತ್ತು 60 ವರ್ಷ ಮೇಲ್ಪಟ್ಟ ಪೂರ್ವರೋಗ ಪೀಡಿತರಿಗೆ ಮಾತ್ರ ಮೂರನೇ ಡೋಸ್ ನೀಡಲಾಗುತ್ತೆದೆ. ಅದು ಉಚಿತವಾಗಿದೆ. ಮುಂದೆ 18 ವರ್ಷ ಮೇಲ್ಪಟ್ಟ ಸರ್ವರಿಗೂ ಡೋಸ್ ಗೆ ಅವಕಾಶ ಕೊಟ್ಟರೆ ಅದು ಉಚಿತವಾಗಿರೋದಿಲ್ಲ ಅನ್ನಲಾಗಿದೆ. ಅದು ಉಚಿತವಾಗಿಲ್ಲದಿದ್ರೆ, ಮೂರನೇ ಡೋಸ್ ಲಸಿಕಾಕರಣ ಕಾರ್ಯಕ್ರಮ ಹಳ್ಳ ಹಿಡಿಯೋದು ಗ್ಯಾರಂಟಿ.

Budget 2022: Rs 5,000 crore allocated to states for COVID-19 vaccination

Tags: CoronaFEATURED
ShareTweetSendShare

Discussion about this post

Related News

ಕಾಂಗ್ರೆಸ್ ಲಸಿಕೆ ರಾಜಕೀಯ…ಲಸಿಕೆ ಉಚಿತವಾಗಿದ್ರೆ ಖಾಸಗಿ ಆಸ್ಪತ್ರೆಗಳು ಹಣ ಪಡೆಯೋದ್ಯಾಕೆ : ರಾಗಾ ಕಡೆಯಿಂದ ಹೊಸ ಕ್ಯಾತೆ

ತಾಳ್ಮೆಗೆ ದಂಗಾದರು ಎಂದಿದ್ದ ರಾಹುಲ್ ಯುಟರ್ನ್ : ಇಡಿ ಮುಂದೆ  ಸುಸ್ತಿನ ನೆಪ

tata-motors-conducting-detailed-investigation-into-nexon-ev-fire-tata-nexon-ev-fire-centre-orders-separate-probe

ಟಾಟಾ ನೆಕ್ಸಾನ್ ಎಲೆಕ್ಟಿಕ್ ಕಾರಿಗೆ ಬೆಂಕಿ :  ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ

ರಾಜ್ಯಪಾಲರ ಅಧಿಕಾರ ಮೊಟಕು : ಬಂಗಾಳ ವಿವಿಗಳಿಗೆ ಮುಖ್ಯಮಂತ್ರಿಯೇ ಕುಲಾಧಿಪತಿ

ಬೆಂಗಳೂರು ಡ್ರಗ್ಸ್ ಪಾರ್ಟಿಯಲ್ಲಿ ಸಿಕ್ಕಿ ಬಿದ್ದ ಶ್ರದ್ಧಾ ಕಪೂರ್ ಸಹೋದರ

ಜುಲೈ 21ರಂದು ದೇಶಕ್ಕೆ ನೂತನ ರಾಷ್ಟ್ರಪತಿ ಆಯ್ಕೆ : ಅಭ್ಯರ್ಥಿ ಆಯ್ಕೆಯ ಹುಡುಕಾಟದಲ್ಲಿ ಕಾಂಗ್ರೆಸ್

ಮಂದಿರ ಹೋರಾಟಕ್ಕೆ ನಾವಿಲ್ಲ : ಮಸೀದಿಯಲ್ಲಿ ಶಿವಲಿಂಗ ಹುಡುಕಾಟ ಬೇಕಿಲ್ಲ : ಮೋಹನ್ ಭಾಗವತ್

ಭಾರತಕ್ಕೂ ಕಾಲಿಟ್ಟ ಲಸಿಕೆಗೂ ಬಗ್ಗದ ಒಮಿಕ್ರೋನ್ ಉಪತಳಿ

ಬ್ರಿಟನ್ ನಲ್ಲಿ ದೇಶದ ಪ್ರಧಾನಿಯನ್ನು ಟೀಕಿಸಿದ ರಾಹುಲ್ ಗಾಂಧಿ

ತಮಿಳುನಾಡು ಸರ್ಕಾರದಿಂದ ಹಿಂದೂ ವಿರೋಧಿ ನೀತಿ : ಪಲ್ಲಕ್ಕಿ ಉತ್ಸವಕ್ಕೆ ನಿಷೇಧ

ಭಾರತದ ಹೆಸರಿಗೆ ಮಸಿ ಬಳಿಯಲು ಶತ್ರು ರಾಷ್ಟ್ರಗಳಿಂದ ಅಭಿಯಾನ

Latest News

Seven aborted fetuses found in Belagavi, probe ordered venkatesh maternity hospital seized

ಸಪ್ತ ಭ್ರೂಣ ಪತ್ತೆ ಪ್ರಕರಣ : ಭ್ರೂಣ ಎಸೆದಿದ್ದ ಆಸ್ಪತ್ರೆ ಸೀಜ್

Saudi authorities seize rainbow toys in crackdown on homosexuality

ಸಲಿಂಗಕಾಮದ ವಿರುದ್ಧ ಸಿಡಿದೆದ್ದ ಸೌದಿ : ಕಾಮನಬಿಲ್ಲಿನ ಬಣ್ಣದ ಬಟ್ಟೆ, ಆಟಿಕೆ ಜಪ್ತಿ

ಮುಂದುವರಿದ ಪಠ್ಯಪುಸ್ತಕ ಪರಿಷ್ಕರಣೆ ವಿವಾದ :  ರೋಹಿತ್ ಚಕ್ರತೀರ್ಥ ನೇತೃತ್ವದ ಪ.ಪ.ಸಮಿತಿ ವಿಸರ್ಜನೆ

ರೋಹಿತ್ ಚಕ್ರತೀರ್ಥ ನಾಗರಿಕ ಸನ್ಮಾನ ರದ್ದಿಲ್ಲ : ಮುಂದೂಡಿಕೆಯಷ್ಟೇ

ಕುಡುಪು ದೇವಳ ಬಾಳೆಹಣ್ಣು ಟೆಂಡರ್ ಹಿಂದುಯೇತರರಿಗೆ : ಹೋರಾಟದ ಎಚ್ಚರಿಕೆ ನೀಡಿದ ಹಿಂದೂ ಸಂಘಟನೆಗಳು

ಕುಡುಪು ದೇವಳ ಬಾಳೆಹಣ್ಣು ಟೆಂಡರ್ ಹಿಂದುಯೇತರರಿಗೆ : ಹೋರಾಟದ ಎಚ್ಚರಿಕೆ ನೀಡಿದ ಹಿಂದೂ ಸಂಘಟನೆಗಳು

ಕಾಂಗ್ರೆಸ್ ಲಸಿಕೆ ರಾಜಕೀಯ…ಲಸಿಕೆ ಉಚಿತವಾಗಿದ್ರೆ ಖಾಸಗಿ ಆಸ್ಪತ್ರೆಗಳು ಹಣ ಪಡೆಯೋದ್ಯಾಕೆ : ರಾಗಾ ಕಡೆಯಿಂದ ಹೊಸ ಕ್ಯಾತೆ

ತಾಳ್ಮೆಗೆ ದಂಗಾದರು ಎಂದಿದ್ದ ರಾಹುಲ್ ಯುಟರ್ನ್ : ಇಡಿ ಮುಂದೆ  ಸುಸ್ತಿನ ನೆಪ

mangalore ullal man-died-electrick-shock-plucking-mango

ಮಾವಿನಕಾಯಿ ಕೀಳಲು ಹೋಗಿ ವಿದ್ಯುತ್ ಸ್ಪರ್ಶ : ಮರದಲ್ಲಿ ಮೃತಪಟ್ಟ ಯುವಕ

ರೋಹಿತ್ ಚಕ್ರತೀರ್ಥರಿಗೆ ಸನ್ಮಾನ ಮಾಡಬಾರದಂತೆ : ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಎಡಪಂಥೀಯರ ನಿರ್ಧಾರ

ರೋಹಿತ್ ಚಕ್ರತೀರ್ಥರಿಗೆ ಸನ್ಮಾನ ಮಾಡಬಾರದಂತೆ : ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಎಡಪಂಥೀಯರ ನಿರ್ಧಾರ

famous-five-rupees-doctor-shankaregowda-from-mandya-recovers-in-fortis-hospital-in-bangalore

5 ರೂಪಾಯಿ ಚಿಕಿತ್ಸೆ ಮುಂದುವರಿಯಲಿದೆ : ಹೃದಯ ಶಸ್ತ್ರ ಚಿಕಿತ್ಸೆ ಮುಗಿಸಿ ಆಸ್ಪತ್ರೆಯಿಂದ ಬಿಡುಗಡೆಯಾದ ಶಂಕರೇಗೌಡ

naveen sajju house warming ceremony in mysore

ಮೈಸೂರಿನಲ್ಲಿ ಭರ್ಜರಿ ಮನೆ ಕಟ್ಟಿಸಿ ಸದ್ದಿಲ್ಲದೆ ಗೃಹ ಪ್ರವೇಶ ಮಾಡಿದ ಗಾಯಕ ನವೀನ್ ಸಜ್ಜು

veteran-odia-actor-raimohan-parida-found-dead-at-home-in-bhubaneswar-police-begins-probe

ಮನೆಯಲ್ಲಿ ಶವವಾಗಿ ಪತ್ತೆಯಾದ ಹಿರಿಯ ನಟ ರೈ ಮೋಹನ್

  • Advertise
  • About

©Copyright Torrent Spree.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

©Copyright Torrent Spree.

  • ↓
  • ಗ್ರೂಪ್
  • ಗ್ರೂಪ್