Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Wife murdered husband : ಅಪಘಾತವಾಗಿದೆ ಅಂದ ಪತಿಯನ್ನು ಪತ್ನಿಯೇ ಬಂದು ಸಾಯಿಸಿದ್ಲು

Radhakrishna Anegundi by Radhakrishna Anegundi
July 19, 2022
in ಕ್ರೈಮ್
Wife murdered husband bagalkot-nithya-ragavendra
Share on FacebookShare on TwitterWhatsAppTelegram

ಅಕ್ರಮ ಸಂಬಂಧ ಅನ್ನುವುದು ತಾತ್ಕಾಲಿಕ ಸುಖ ನೀಡಬಲ್ಲುದು. ಆದರೆ ದೀರ್ಘ ಅವಧಿಯಲ್ಲಿ ಅದೊಂದು ಕಾರ್ಕೋಟಕ ವಿಷವೇ ಸರಿ (Wife murdered husband)

ಬಾಗಲಕೋಟೆ :  ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಕ್ರಾಸ್ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಮೃತಪಟ್ಟ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದೆ. ( Wife murdered husband ) ಗಮನಾರ್ಹ ಅಂಶ ಅಂದ್ರೆ ತಾಳಿ ಕಟ್ಟಿದ ಗಂಡನನ್ನು ಪತ್ನಿಯೇ ಕಾರು ಡಿಕ್ಕಿ ಹೊಡೆದು ಕೊಂದಿದ್ದಾಳೆ.

ಕೆಲ ದಿನಗಳ ಹಿಂದೆ ಕಮತಗಿ ಕ್ರಾಸ್ ಬಳಿ ವ್ಯಕ್ತಿಯೊಬ್ಬ ಮೃತಪಟ್ಟ ಪ್ರಕರಣ ಪೊಲೀಸ್ ಠಾಣೆ ತಲುಪಿತು. ಸ್ಥಳ ಪರಿಸೀಲನೆ ಮಾಡಿದಾಗ ಅದೊಂದು ಹಿಟ್ ಅಂಡ್ ರನ್ ಪ್ರಕರಣದಂತೆ ಗೋಚರಿಸಿತ್ತು. ಆದರೆ ಮೃತ ವ್ಯಕ್ತಿಯ ಮೈ ಮೇಲಿನ ಗಾಯದ ಗುರುತುಗಳನ್ನು ಗಮನಿಸಿದಾಗ ಇದೊಂದು ಕೊಲೆ ಅನ್ನುವ ಸಂಶಯ ಮೂಡಿಸಿತ್ತು. ಹೀಗಾಗಿ ತನಿಖೆ ಕೈಗೆತ್ತಿಕೊಂಡ ಅಮೀನಗಡ ಪೊಲೀಸರು ಮೊದಲು ಮೃತ ವ್ಯಕ್ತಿ ಯಾರು ಅನ್ನುವುದನ್ನು ಪತ್ತೆ ಹಚ್ಚಿದ್ದಾರೆ. ಈ ವೇಳೆ ಮೃತ ವ್ಯಕ್ತಿ ಪ್ರವೀಣ ಸೇಬಣ್ಣ ( 30 ) ಅನ್ನುವುದು ಗೊತ್ತಾಗಿದೆ.

ಇದನ್ನೂ ಓದಿ : Monkeypox : ದುಬೈನಿಂದ ಮಂಗಳೂರಿನಲ್ಲಿ ಬಂದಿಳಿದವನಿಗೆ ಮಂಕಿಪಾಕ್ಸ್ : ಕರಾವಳಿಗೆ ಢವ ಢವ

ಇದೇ ಸಂದರ್ಭದಲ್ಲಿ ಪ್ರವೀಣ ಸೇಬಣ್ಣ ಅವರ ಪತ್ನಿ ನಿತ್ಯಾ ನಡೆ ನುಡಿ ಪೊಲೀಸರಲ್ಲಿ ಅನುಮಾನ ಮೂಡಿಸಿದೆ. ಹೀಗಾಗಿ ಕರೆದು ವಿಚಾರಣೆ ನಡೆಸಿದಾಗ ನಿತ್ಯಾ ಸತ್ಯ ಬಿಚ್ಚಿಟ್ಟಿದ್ದಾಳೆ. ನಿತ್ಯಾಳಿಗೆ ರಾಘವೇಂದ್ರ ಅನ್ನುವ ವ್ಯಕ್ತಿಯ ಜೊತೆಗೆ ಅಕ್ರಮ ಸಂಬಂಧವಿತ್ತು. ಇದಕ್ಕೆ ಗಂಡ ಪ್ರವೀಣ ಅಡ್ಡಿಯಾಗಿದೆ. ಈ ಕಾರಣದಿಂದ ನಿತ್ಯಾ ಮತ್ತು ರಾಘವೇಂದ್ರ ಸೇರಿ ಪ್ರವೀಣನ ಕೊಲೆ ಮಾಡಲು ನಿರ್ಧರಿಸಿದ್ದಾರೆ.

ಅದರಂತೆ ಪ್ರವೀಣ ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಬಂದ ನಿತ್ಯಾ ಮತ್ತು ರಾಘವೇಂದ್ರ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ. ಕೆಲವೇ ಹೊತ್ತಿನಲ್ಲಿ ನಿತ್ಯಾಳಿಗೆ ಕರೆ ಮಾಡಿದ ಪ್ರವೀಣ ಅಪಘಾತವಾಗಿರುವ ಬಗ್ಗೆ ಹೇಳಿದ್ದಾನೆ. ಗಂಡ ಸತ್ತಿಲ್ಲ ಅನ್ನುವುದನ್ನು ಅರಿತ ನಿತ್ಯಾ ಮತ್ತೆ ರಾಘವೇಂದ್ರನ ಜೊತೆಗೆ ಬಂದು ಮತ್ತೊಂದು ಸುತ್ತು ಕಾರಿನಲ್ಲಿ ಗುದ್ದಿಸಿದ್ದಾಳೆ. ಗಂಡ ಉಸಿರು ಚೆಲ್ಲಿರುವುದು ಖಚಿತವಾದ ಬಳಿಕವೇ ಅಲ್ಲಿಂದ ಪರಾರಿಯಾಗಿದ್ದಾರೆ ಅನ್ನುವುದು ತನಿಖೆಯಿಂದ ಗೊತ್ತಾಗಿದೆ.

ಪಾಪ ಪತ್ನಿಗೆ ಕರೆ ಮಾಡುವ ಬದಲು ಬೇರೆ ಯಾರಿಗಾದ್ರೂ ಕರೆ ಮಾಡಿರುತ್ತಿದ್ರೆ ಪ್ರವೀಣ ಬದುಕಿ ಬರುವ ಸಾಧ್ಯತೆಗಳಾದ್ರು ಇತ್ತು.

logo 1
Tags: FEATURED
ShareTweetSendShare

Discussion about this post

Related News

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

honey-trap-gang-busted-in-bluru-woman-arrested

Honey trap : ಮಂಚದಾಟಕ್ಕೆ ಮನೆಗೆ ಆಹ್ವಾನ : ಹನಿಟ್ರ್ಯಾಪ್’ಗೆ ಪ್ರಿಯತಮೆಯನ್ನೇ ಬಿಟ್ಟಿದ್ದ ಪ್ರೇಮಿ

KGF-inspired : ಸಿನಿಮಾ ಪ್ರೇರಣೆಯಿಂದ ಸರಣಿ ಕೊಲೆ : ಸಮಾಜದ ಸ್ವಾಸ್ಥ್ಯ ಕೆಡಿಸುವ ಚಿತ್ರಗಳ ಬಗ್ಗೆ ಇರಲಿ ಎಚ್ಚರ

Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು

Fake journalists : ಅಕ್ಕಿ ವ್ಯಾಪಾರಿಯಿಂದ 5 ಲಕ್ಷ ಪೀಕಿಸಲು ಹೋದ 6 ಮಂದಿ ನಕಲಿ ಪತ್ರಕರ್ತರು ಅಂದರ್

Kerala honey trap : ದೇವರನಾಡಿನಲ್ಲಿ ಬಾಡಿಗೆ ಜೋಡಿ : ಒಂದು ಹನಿ ಟ್ರ್ಯಾಪ್ ಗೆ 40 ಸಾವಿರ

Bengaluru crime : ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಮಿಷ : 4 ಕೋಟಿ ರೂ ಸುಲಿಗೆಗೆ ಮುಂದಾದ ಸುಂದರಿಯ ಬಂಧನ

Mandya honey trap : ಬಿಜೆಪಿ ಮುಖಂಡನಿಗೆ ಹನಿ ಟ್ರ್ಯಾಪ್ : ಸಲ್ಮಾಭಾನು ಎಂಬಾಕೆಯನ್ನು ಬಂಧಿಸಿದ ಪೊಲೀಸರು

Police :ಸಾಮಾಜಿಕ ಕಾರ್ಯಕರ್ತೆಯ ದಂಧೆ : ಯುವತಿಗೆ ಲೈಂಗಿಕ ಶೋಷಣೆ : ಮೂವರು ಅಂದರ್

Bhadravathi ಯಲ್ಲಿ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್