Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
Home ಟಾಪ್ ನ್ಯೂಸ್

ಕಾಮುಕ ಖಾಕಿ : ದೂರು ಕೊಡಲು ಬಂದವಳನ್ನೇ ಮಂಚಕ್ಕೆ ಕರೆದ ಪೊಲೀಸ್ ಇನ್ಸ್ ಪೆಕ್ಟರ್

Radhakrishna Anegundi by Radhakrishna Anegundi
January 20, 2022
in ಟಾಪ್ ನ್ಯೂಸ್
woman-files-complaint-against-hennur-police-inspector-over-sexual-harassment
Share on FacebookShare on TwitterWhatsAppTelegram

ಲಂಚ ತಪ್ಪಿದ್ರೆ ಮಂಚ. FIR ದಾಖಲಿಸಿಕೊಳ್ಳಬೇಕಾದ್ರೆ 5 ಲಕ್ಷ ರೂಪಾಯಿ ಲಂಚ ತಪ್ಪಿದ್ರೆ ಕರೆದಾಗಲೆಲ್ಲಾ ಮಂಚ

ಬೆಂಗಳೂರು : ಕರ್ನಾಟಕ ಪೊಲೀಸ್ ಅಂದ್ರೆ ವಿಶ್ವ ಮಟ್ಟದಲ್ಲೊಂದು ಗೌರವ. ಕರ್ನಾಟಕದ ಖಾಕಿ ಅಂದ್ರೆ ಹೆಮ್ಮೆ. ಆದರೆ ಇತ್ತೀಚಿನ ದಿನಗಳಲ್ಲಿ ಕರ್ನಾಟಕ ಪೊಲೀಸರಿಗೆ ಇರೋ ಗೌರವವನ್ನು ಕಳೆಯಲು, ಮಸಿ ಬಳಿಯಲು ಕೆಲ ಪೊಲೀಸ್ ಅಧಿಕಾರಿಗಳೇ ಮುಂದಾಗಿದ್ದಾರೆ. ಹೀಗಾಗಿ ನಿಷ್ಠಾವಂತ, ಪ್ರಾಮಾಣಿಕ ಪೊಲೀಸರು ಸಮಾಜದ ಮುಂದೆ ತಲೆ ತಗ್ಗಿಸುವಂತಾಗಿದೆ.

Follow us on:

ಹೀಗೆ ಬಾಡಿಗೆದಾರರ ವಿರುದ್ಧ ದೂರು ಕೊಡಲು ಪೊಲೀಸ್ ಠಾಣೆಗೆ ಬಂದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೆಣ್ಣೂರು ಠಾಣೆಯ ಇನ್ಸ್ ಪೆಕ್ಟರ್ ವಸಂತಕುಮಾರ್ ವಿರುದ್ಧ ಕೇಳಿ ಬಂದಿದೆ.

ಈ ಸಂಬಂಧ ಸಂತ್ರಸ್ಥೆ ನಗರ ಪೊಲೀಸ್ ಆಯುಕ್ತ ಹಾಗೂ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ, ನಾನು, ನನ್ನ ಪತಿ ಹಾಗೂ ಮೂರು ಮಕ್ಕಳ ಜೊತೆ ಶಕ್ತಿನಗರದಲ್ಲಿ ವಾಸವಾಗಿದ್ದೇನೆ. ನಮ್ಮ ಮನೆಯನ್ನು ಸುಮತಿ ಅನ್ನುವವರು 7 ವರ್ಷಗಳ ಲೀಸ್ ಗೆ ಪಡೆದಿದ್ದರು. ಜನವರಿ 13 ರಂದು ಅವರ ಮನೆಗೆ ನೀರಿನ ಬಿಲ್ ಕೊಡಲು ಹೋದ ವೇಳೆ ವರಲಕ್ಷ್ಮಿ ಮತ್ತು ಸುಮತಿ ಕುಟುಂಬ ನಮ್ಮ ಮೇಲೆ ಗಲಾಟೆ ಮಾಡಿದೆ. ಮಾತ್ರವಲ್ಲದೆ ಅವರ ಪತಿ ನನ್ನ ಮೇಲೆ ಅತ್ಯಾಚಾರಕ್ಕೆ ಮುಂದಾಗಿದ್ದಾರೆ. ಜೊತೆಗೆ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ದೂರು ದಾಖಲಿಸಿಲು ಹೆಣ್ಣೂರು ಠಾಣೆಗೆ ತೆರಳಿದ್ರೆ. ಅಲ್ಲಿದ್ದ ಇನ್ಸ್ ಪೆಕ್ಟರ್ ದೂರು ದಾಖಲಿಸಿಕೊಳ್ಳಲು 5 ಲಕ್ಷ ರೂಪಾಯಿ ಲಂಚ ಕೇಳಿದ್ದಾರೆ. ಲಂಚ ಕೊಟ್ಟಿಲ್ಲ ಅಂದ್ರೆ ನಾನು ಬಯಸಿದಾಗಲೆಲ್ಲಾ ನೀನು ನನ್ನೊಂದಿಗೆ ಇರಬೇಕು ಎಂದು ಅಸಭ್ಯವಾಗಿ ವರ್ತಿಸಿದ್ದಾರೆ. ಇದನ್ನು ವಿರೋಧಿಸಿದ್ರೆ ನನ್ನ ಮೇಲೆ ಹಲ್ಲೆ ಮಾಡಿ, ಠಾಣೆಯನ್ನೇ ನನ್ನ ಮೊಬೈಲ್ ಒಡೆದು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಸಂಬಂಧ ದೂರು ಸ್ವೀಕರಿಸಿರುವ ಪೊಲೀಸ್ ಆಯುಕ್ತ ಕಮಲ್ ಪಂತ್, ವಿಚಾರಣೆ ನಡೆಸಿ ವರದಿ ನೀಡುವಂತೆ ಬಾಣಸವಾಡಿ ಉಪವಿಭಾಗದ ಎಸಿಪಿಯವರಿಗೆ ಸೂಚಿಸಿದ್ದಾರೆ.

ಇನ್ನು ಈ ಇನ್ಸ್ ಪೆಕ್ಟರ್ ವಸಂತ್ ಹಿನ್ನಲೆ ಸರಿ ಇಲ್ಲ ಎಂದು ಹೇಳಲಾಗುತ್ತಿದೆ. ಮಹಿಳಾ ಪಿಎಸ್ಐ ಒಬ್ಬರ ಜೊತೆಗೂ ಕೆಲ ವಾರಗಳ ಹಿಂದೆ ಅಸಭ್ಯವಾಗಿ ವರ್ತಿಸಿದ್ದರಂತೆ. ಕೈ ಹಿಡಿದು ಎಳೆದಾಡಿದ್ದರಂತೆ. ಈ ಸಂಬಂಧ ಮಹಿಳಾ ಅಧಿಕಾರಿಯ ಕುಟುಂಬಸ್ಥರು  ಠಾಣೆಗೆ ಬಂದು ಗಲಾಟೆ ಮಾಡಿದ ವೇಳೆ ಇದೇ ವಸಂತ್ ಕ್ಷಮೆಯಾಚನೆ ಮಾಡಿದ್ದರಂತೆ.

ಒಟ್ಟಿನಲ್ಲಿ ಕರ್ನಾಟಕ ಪೊಲೀಸ್ ಅಂದ್ರೆ ಎದೆಯುಬ್ಬಿಸಿ ಮಾತನಾಡದ ಪರಿಸ್ಥಿತಿಯನ್ನು ಕೆಲ ಅಧಿಕಾರಿಗಳು ತಂದೊಡ್ಡಿದ್ದಾರೆ.

Tags: CrimeMAIN
ShareTweetSendShare

Discussion about this post

Related News

gaurav-bhatia-bjp-attacks-rahul-gandhi-for-making-statement-on-india-at-cambridge-university

ರಾಹುಲ್ ಗಾಂಧಿ ಹೋಪ್ ಲೆಸ್ ಪಕ್ಷದ ಪಾರ್ಟ್ ಟೈಂ ರಾಜಕಾರಣಿ

belthangady-mla-ed-acb-bjp-worker-controversial-statement-Shekhar Laila

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ ತಂದಿಟ್ಟ ಕಾರ್ಯಕರ್ತನ ಹೇಳಿಕೆ

ಅವಮಾನದಿಂದ ತಪ್ಪಿಸಿಕೊಳ್ಳಲು ಕಾರು ಕದ್ದ ಖದೀಮ : ಪೊಲೀಸರ ತನಿಖೆಗೊಂದು ಸೆಲ್ಯೂಟ್

7 ದಿನದಲ್ಲಿ 6ನೇ ಬಾರಿ ಇಂಧನ ದರ ಏರಿಕೆ : ಚುನಾವಣೆ ಮುಕ್ತಾಯದ ಬೆನ್ನಲ್ಲೇ ಮಾಯವಾದ ಅಚ್ಛೇ ದಿನ್

ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸೋದಿಲ್ಲ… ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಪೊಲೀಸರಿಗೆ ಮಾತು ಕೊಟ್ಟ ಮುಸ್ಲಿಂ ಮುಖಂಡರು

ಹಿಜಬ್ ಧರಿಸಿ ಶಾಲೆಗಳಿಗೆ ಬರುವಂತಿಲ್ಲ : ಐತಿಹಾಸಿಕ ತೀರ್ಪು ಕೊಟ್ಟ ಹೈಕೋರ್ಟ್

ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ಮೃತಪಟ್ಟ ನವೀನ್ ಮೃತ ದೇಹ ಪತ್ತೆ : ಕರುನಾಡಿಗೆ ಕರೆ ತರುವುದೇ ಸವಾಲು

ಕೈ ಪಾಳಯಕ್ಕೆ ಮರಳುತ್ತಾರ ರೋಷನ್ ಬೇಗ್ : ಸಿದ್ದರಾಮಯ್ಯಗೆ ಶಾಕ್ ಕೊಟ್ಟ ಡಿಕೆ ಶಿವಕುಮಾರ್

ಟೋಯಿಂಗ್ ವ್ಯವಸ್ಥೆ ರಿಪೇರಿಗೆ ಫೀಲ್ಡಿಗಿಳಿದ ಸಿಎಂ ಬಸವರಾಜ ಬೊಮ್ಮಾಯಿ : ಇಂದು ಮಹತ್ವದ ಸಭೆ

ನೈಟ್ ಕರ್ಫ್ಯೂ ನಿಯಮ ಬದಲಿಸದ ರಾಜ್ಯ ಸರ್ಕಾರ : ಉನ್ನತ ಮಟ್ಟದ ಸಭೆಯಲ್ಲಿ ಮಹತ್ವದ ನಿರ್ಧಾರ

Latest News

afghanistan-on-taliban-diktat-to-cover-faces-afghan-women-anchors-go-virtual-on-news-channels

ಬುರ್ಖಾ ಧರಿಸಿ ಸುದ್ದಿ ಓದಲಾರಂಭಿಸಿದ ಆಘ್ಘನ್ ನಿರೂಪಕಿಯರು

ಭಾರತಕ್ಕೂ ಕಾಲಿಟ್ಟ ಲಸಿಕೆಗೂ ಬಗ್ಗದ ಒಮಿಕ್ರೋನ್ ಉಪತಳಿ

ಭಾರತಕ್ಕೂ ಕಾಲಿಟ್ಟ ಲಸಿಕೆಗೂ ಬಗ್ಗದ ಒಮಿಕ್ರೋನ್ ಉಪತಳಿ

gaurav-bhatia-bjp-attacks-rahul-gandhi-for-making-statement-on-india-at-cambridge-university

ರಾಹುಲ್ ಗಾಂಧಿ ಹೋಪ್ ಲೆಸ್ ಪಕ್ಷದ ಪಾರ್ಟ್ ಟೈಂ ರಾಜಕಾರಣಿ

bjp-has-spread-kerosene-all-over-the-country-just-one-spark-and-rahul-gandhi-at-london-event-article

ಬ್ರಿಟನ್ ನಲ್ಲಿ ದೇಶದ ಪ್ರಧಾನಿಯನ್ನು ಟೀಕಿಸಿದ ರಾಹುಲ್ ಗಾಂಧಿ

without-prior-permission-videography-and-streaming-in-samvadas-fb-and-youtube-channel-hc-admin-files-complaint

ಹೈಕೋರ್ಟ್ ಆವರಣದಲ್ಲಿ ನಮಾಜ್ ವಿಡಿಯೋ ಚಿತ್ರೀಕರಿಸಿದ ಸಂವಾದ ವಿರುದ್ಧ FIR

belthangady-mla-ed-acb-bjp-worker-controversial-statement-Shekhar Laila

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ ತಂದಿಟ್ಟ ಕಾರ್ಯಕರ್ತನ ಹೇಳಿಕೆ

ಅವಮಾನದಿಂದ ತಪ್ಪಿಸಿಕೊಳ್ಳಲು ಕಾರು ಕದ್ದ ಖದೀಮ : ಪೊಲೀಸರ ತನಿಖೆಗೊಂದು ಸೆಲ್ಯೂಟ್

ಅವಮಾನದಿಂದ ತಪ್ಪಿಸಿಕೊಳ್ಳಲು ಕಾರು ಕದ್ದ ಖದೀಮ : ಪೊಲೀಸರ ತನಿಖೆಗೊಂದು ಸೆಲ್ಯೂಟ್

nithya bhavishya

ತಾ.16-05-2022 ರ ಸೋಮವಾರದ ರಾಶಿಭವಿಷ್ಯ.

nithya bhavishya

ತಾ.13-05-2022 ರ ಶುಕ್ರವಾರದ ರಾಶಿ ಭವಿಷ್ಯ

30 ಕೋಟಿ ದರೋಡೆ ಮಾಡಿದ ಖಾಕಿ ಗ್ಯಾಂಗ್…!

30 ಕೋಟಿ ದರೋಡೆ ಮಾಡಿದ ಖಾಕಿ ಗ್ಯಾಂಗ್…!

  • Advertise
  • About

©Copyright Torrent Spree.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

©Copyright Torrent Spree.

  • ↓
  • ಗ್ರೂಪ್
  • ಗ್ರೂಪ್