Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಗಂಗೆಯ ಹುಡುಕಾಟದಲ್ಲಿದ್ದವನಿಗೆ ಸಿಕ್ಕಿದ್ದು ಕುಬೇರ : ಬಾವಿ ತೋಡುತ್ತಿದ್ದವನಿಗೆ ಸಿಕ್ಕ ಕಲ್ಲಿನ ಮೌಲ್ಯ 744 ಕೋಟಿ

Radhakrishna Anegundi by Radhakrishna Anegundi
July 29, 2021
in ವಿದೇಶ
sapphire
Share on FacebookShare on TwitterWhatsAppTelegram

ನವದೆಹಲಿ :  ಶ್ರೀಲಂಕಾದ ರತ್ನಪುರ ನಿವಾಸಿ ಗಾಮಗೆ ಅನ್ನುವವರು ಕುಡಿಯುವ ನೀರಿನ ಸಲುವಾಗಿ ಮನೆ ಸಮೀಪ ಬಾವಿ ತೋಡುತ್ತಿದ್ದರು. ಒಂದ್ಸಲ ಗಂಗೆ ಸಿಕ್ರೆ ಸಾಕು ಮನೆ ಮಂದಿಯ ಬಾಯಾರಿಕೆ ಇಂಗುತ್ತದೆ ಅನ್ನುವುದು ಅನರ ನಿರೀಕ್ಷೆಯಾಗಿತ್ತು. ಈ ವೇಳೆ ಅವರಿಗೆ ಸಿಕ್ಕಿದ್ದು ಬೃಹತ್ ಗಾತ್ರದ ಶಿಲೆ.

ಬಾವಿ ತೋಡುವಾಗ ಸಿಕ್ಕ ಕಲ್ಲು ಸಾಮಾನ್ಯವಲ್ಲ ಎನೋ ವಿಶೇಷವಿದೆ ಅನ್ನುವುದು ಮನೆ ಮಾಲೀಕರಿಗೆ ಗೊತ್ತಾಗಿತ್ತು. ಹೀಗಾಗಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಕಳೆದ ವರ್ಷ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಬಂದ ಅಧಿಕಾರಿಗಳು ಪರಿಶೀಲನೆ ನಡೆಸಿ 510 ಕೆಜಿ ತೂಕದ ಕಲ್ಲನ್ನು ತೆಗೆದುಕೊಂಡು ಹೋಗಿದ್ದಾರೆ. ಇದಾದ ಬಳಿಕ ಎಲ್ಲರೂ ಈ ವಿಷಯವನ್ನು ಮರೆತಿದ್ದರು.

sapphire1

ಆದರೆ ಇದೀಗ ಗೊತ್ತಾಗಿದೆ. ಗಾಮಗೆ ಮನೆಯಲ್ಲಿ ಸಿಕ್ಕಿರುವುದು ಸಾಮಾನ್ಯ ಶಿಲೆಯಲ್ಲ ಅದೊಂದು ನೀಲಮಣಿ ಎಂದು. ಕೇವಲ ನೀಲಮಣಿ ಮಾತ್ರವಲ್ಲ  ಜಗತ್ತಿನ ಅತೀ ದೊಡ್ಡ ನೀಲಮಣಿಗೂ ಅದು ಪಾತ್ರವಾಗಿದೆ. ಅಂದ ಹಾಗೇ ಇದರ ಮೊತ್ತ 744 ಕೋಟಿ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

sapphire2

ಕಲ್ಲನ್ನು ಸಂಪೂರ್ಣವಾಗಿ ಶುಚಿಗೊಳಿಸಲು ಸುಮಾರು ಒಂದು ವರ್ಷಗಳ ಕಾಲಾವಕಾಶವನ್ನು ತೆಗೆದುಕೊಳ್ಳಲಾಗಿದೆ. ನಂತರದ ಕಲ್ಲಿನ ಕುರಿತು ಸಂಶೋಧನೆಯನ್ನು ನಡೆಸಲಾಗಿದ್ದು, ಅದು ವಿಶ್ವದ ಅತೀ ದೊಡ್ಡ ನೀಲಮಣಿ ಅನ್ನೋದು ಬಹಿರಂಗವಾಗಿದೆ. ಖಾಸಗಿ ಸಂಗ್ರಾಹಕರು ಅಥವಾ ವಸ್ತುಸಂಗ್ರಹಾಲಯಗಳು ಹೆಚ್ಚು ಆಸಕ್ತಿಯನ್ನು ತೋರಿಸಿದರೆ ದೊಡ್ಡ ಮೊತ್ತಕ್ಕೆ ಈ ನೀಲಮಣಿ ಮಾರಾಟವಾಗಬಹುದು ಎಂದು ಶ್ರೀಲಂಕಾದ ರಾಷ್ಟ್ರೀಯ ರತ್ನ ಮತ್ತು ಆಭರಣ ಪ್ರಾಧಿಕಾರದ ಅಧಿಕಾರಿಯೊಬ್ಬರು ಹೇಳಿದ್ದಾರೆ.

World's largest star sapphire cluster found in Sri Lanka backyard https://t.co/uy10MZDhtz

— BBC News (World) (@BBCWorld) July 27, 2021
Tags: sapphire
Share9TweetSendShare

Discussion about this post

Related News

facebook-meta-fires-11000-employees

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American texas-police-arrests-woman-for-assault

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

Langya Henipavirus: ಕೊರೋನಾ ಹರಡಿದ ಚೀನಾದಲ್ಲಿ ಹೆನಿಪಾವೈರಸ್ ಪತ್ತೆ

Ayman al Zawahir : ಹಿಜಾಬ್ ವಿವಾದಕ್ಕೆ ಬೆಂಬಲವಾಗಿದ್ದ ಅಲ್ ಖೈದಾ ಬಾಸ್ ಜವಾಹಿರಿ ಫಿನಿಶ್

Joe Biden : ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್ : ಶ್ವೇತ ಭವನ ಹೇಳಿದಿಷ್ಟು

xi jinping – ಇಸ್ಲಾಂ ಧರ್ಮ ಚೀನಾದಲ್ಲಿ ಚೀನೀ ದೃಷ್ಟಿಕೋನಕ್ಕೆ ಬದ್ಧವಾಗಿರಬೇಕು  

canada boat accident : ಮೂವರು ಕೇರಳಿಗರ ಬಲಿ ಪಡೆದ ಕೆನಡಾ ದೋಣಿ ದುರಂತ

No to Hijab : ಹಿಜಬ್ ಕಡ್ಡಾಯಗೊಳಿಸಿರುವುದನ್ನು ವಿರೋಧಿ ಬೀದಿಗಿಳಿದ ಇರಾನ್ ಮಹಿಳೆಯರು

China Covid – ಒಂದೇ ಒಂದು ಕೊರೋನಾ ಪ್ರಕರಣಕ್ಕೆ ಬೆಚ್ಚಿ ಬಿದ್ದ ಚೀನಾ : ಇಡೀ ನಗರ ಲಾಕ್ ಡೌನ್

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್