Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

xi jinping – ಇಸ್ಲಾಂ ಧರ್ಮ ಚೀನಾದಲ್ಲಿ ಚೀನೀ ದೃಷ್ಟಿಕೋನಕ್ಕೆ ಬದ್ಧವಾಗಿರಬೇಕು  

Radhakrishna Anegundi by Radhakrishna Anegundi
July 17, 2022
in ವಿದೇಶ
xi-jinping-says-that-islam-in-beijing-must-be-chinese-in-orientation
Share on FacebookShare on TwitterWhatsAppTelegram

ಚೀನಾದಲ್ಲಿರುವ ಇಸ್ಲಾಂ ಧರ್ಮ ದೃಷ್ಟಿಕೋನದಲ್ಲಿ ಚೀನಿಯಾಗಿರಬೇಕು – xi jinping

ಚೀನಾದಲ್ಲಿನ ಇಸ್ಲಾಂ ಧರ್ಮ ಚೀನೀ ದೃಷ್ಟಿಕೋನಕ್ಕೆ ಬದ್ಧವಾಗಿರತಕ್ಕದ್ದು. ಚೀನಾದಲ್ಲಿನ ಎಲ್ಲಾ ಧರ್ಮಗಳು ಕಮ್ಯುನಿಸ್ಟ್ ಪಕ್ಷದ ಸಮಾಜವಾದಿ ಪರಿಕಲ್ಪನೆಗೆ ಹೊಂದಿಕೊಳ್ಳತಕ್ಕದ್ದು ಎಂದು ಚೀನಾ ಅಧ್ಯಕ್ಷ ಷಿ ಜಿನ್ ಪಿಂಗ್ ( xi jinping )ಹೇಳಿದ್ದಾರೆ. ಉಯಿಘರ್ ಅನ್ನುವ ಮುಸ್ಲಿಮರೇ ಹೆಚ್ಚಿರುವ ಷಿಜಿಯಾಂಗ್ ಪ್ರದೇಶಕ್ಕೆ ಭೇಟಿ ಕೊಟ್ಟ ಬಳಿಕ ಮಾತನಾಡಿದ ಅವರು ಚೀನೀ ರಾಷ್ಟ್ರಕ್ಕಾಗಿ ಸಮುದಾಯ ಪ್ರಜ್ಞೆಯನ್ನು ಗಟ್ಟಿಗೊಳಿಸಬೇಕು ಅಂದರು.

ಷಿಜಿಯಾಂಗ್ ಪ್ರದೇಶದಲ್ಲಿ ಉಯಿಘರ್ ಮುಸ್ಲಿಂರ ಪ್ರತಿಭಟನೆಗಳನ್ನು ಹತ್ತಿಕ್ಕಲು ಚೀನಾದ ಪ್ರತಿಭಟನೆಗಳು ಪ್ರಯತ್ನಿಸುತ್ತಿದೆ. ಹೀಗಾಗಿ ಈ ಪ್ರದೇಶಕ್ಕೆ ಚೀನಾ ಅಧ್ಯಕ್ಷರ ಭೇಟಿ ಮಹತ್ವ ಪಡೆದುಕೊಂಡಿದೆ.

ಚೀನಾದಲ್ಲಿರುವ ಇಸ್ಲಾಂ ಧರ್ಮ  ಆಡಳಿತದಲ್ಲಿರುವ ಕಮ್ಯೂನಿಸ್ಟ್ ಪಕ್ಷದ ನೀತಿಗಳೊಂದಿಗೆ ನಿಲ್ಲಬೇಕು ಅನ್ನುವುದು ಷಿ ಜಿನ್ ಪಿಂಗ್ ವಾದವಾಗಿದೆ. ಹಲವಾರು ವರ್ಷಗಳಿಂದ ಅವರು ಇದನ್ನೇ ಪ್ರತಿಪಾದಿಸಿಕೊಂಡು ಬಂದಿದ್ದಾರೆ.

ಇದನ್ನೂ ಓದಿ : Mangaluru Couple arrested ganja case : ವಿದ್ಯಾರ್ಥಿಗಳಿಗೆ ಗಾಂಜಾ ಮಾರುತ್ತಿದ್ದ ದಂಪತಿ ಬಂಧನ

ಅಪ್ರಾಪ್ತೆಗೆ ಮೆಸೇಜ್ ಮಾಡಿ ಕಾರಣಕ್ಕೆ ಕೊಲೆಯಾದ 17ರ ಬಾಲಕ

ಮೊಬೈಲ್ ಅನ್ನುವುದು ಇದೀಗ ಹಲವರ ಬದುಕಿಗೆ ಪಾಪಿಯಾಗಿ ಪರಿಣಮಿಸಿದೆ. ಬಳಸಬಾರದ ಕೆಲಸಕ್ಕೆ ಮೊಬೈಲ್ ಬಳಸಿದ್ರೆ ಅದು ಮತ್ಯಾವುದಕ್ಕೋ ಎಡೆ ಮಾಡಿಕೊಡುತ್ತದೆ.

ಬೆಂಗಳೂರು : 9ನೇ ತರಗತಿಯಲ್ಲಿ ಓದುತ್ತಿರುವ ಸಂಬಂಧಿಯಾದ ಬಾಲಕಿಗೆ ಮೆಸೇಜ್ ಮಾಡುತ್ತಿದ್ದ 17ರ ಹರೆಯದ ಬಾಲಕನನ್ನು ಹೊಡೆದು ಕೊಂದ ದಾರುಣ ಘಟನೆ ಬೆಂಗಳೂರಿನ ಹೊಸ ಬೈಯಪ್ಪನಹಳ್ಳಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಬನಶಂಕರಿ ನಿವಾಸಿ ಪ್ರಜ್ವಲ್ ( 17 ) ಎಂದು ಗುರುತಿಸಲಾಗಿದೆ. ಹತ್ಯೆ ಸಂಬಂಧ ಬಾಲಕಿಯ ಚಿಕ್ಕಪ್ಪ ನಾಗೇಂದ್ರ ಸೇರಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ನಾಗಶೆಟ್ಟಿ ಹಳ್ಳಿ ಗ್ರಾಮದ ಪ್ರಜ್ವಲ್ ಹಲವು ವರ್ಷಗಳಿಂದ ಕುಟುಂಬ ಸದಸ್ಯರೊಂದಿಗೆ ಬನಶಂಕರಿಯಲ್ಲಿ ನೆಲೆಸಿದ್ದ. ಚಿಂದಿ ಆಯುವ ಕೆಲಸ ಮಾಡುತ್ತಿದ್ದ ಈತ ನ್ಯೂ ಬೈಯಪ್ಪನಹಳ್ಳಿಯಲ್ಲಿ ನೆಲೆಸಿರುವ ತನ್ನ ಸಂಬಂಧಿಯೊಬ್ಬರ ಪುತ್ರಿಗೆ ಮೆಸೇಜ್ ಮಾಡುತ್ತಿದ್ದ. ನನಗೆ ಮೆಸೇಜ್ ಮಾಡಬೇಡ ಎಂದು ಹೇಳಿದರೂ ಪ್ರಜ್ವಲ್ ಕೇಳಿರಲಿಲ್ಲ.

ಕೊನೆಗೆ ಈ ವಿಷಯ ತಿಳಿದ ಬಾಲಕಿಯ ಚಿಕ್ಕಪ್ಪ ನಾಗೇಂದ್ರ ಶುಕ್ರವಾರ ರಾತ್ರಿ ಮಾತುಕತೆ ಸಲುವಾಗಿ ಪ್ರಜ್ವಲ್ ನನ್ನು ಕರೆಸಿಕೊಂಡಿದ್ದಾರೆ. ಈ ವೇಳೆ ತಮ್ಮ ಮಗಳ ತಂಟೆಗೆ ಬಾರದಂತೆ ಎಚ್ಚರಿಕೆ ಕೊಟ್ಟಿದ್ದಾರೆ. ಈ ವೇಳೆ ಪ್ರಜ್ವಲ್ ಕೂಡಾ ತಿರುಗಿ ಮಾತನಾಡಿದ್ದಾನೆ ಅನ್ನಲಾಗಿದೆ. ಈ ಕಾರಣದಿಂದ ಇಬ್ಬರ ನಡುವೆ ಹೊಡೆದಾಟವಾಗಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ.

ಒಂದು ಹಂತದಲ್ಲಿ ಆರೋಪಿಗಳು ದೊಣ್ಣೆಯಿಂದ ಪ್ರಜ್ವಲ್ ಗೆ ಹೊಡೆದಿದ್ದಾರೆ. ತಲೆಗೆ ಪೆಟ್ಟು ಬಿದ್ದ ಕಾರಣ ಪ್ರಜ್ವಲ್ ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ.

Tags: MAIN
ShareTweetSendShare

Discussion about this post

Related News

facebook-meta-fires-11000-employees

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American texas-police-arrests-woman-for-assault

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

Langya Henipavirus: ಕೊರೋನಾ ಹರಡಿದ ಚೀನಾದಲ್ಲಿ ಹೆನಿಪಾವೈರಸ್ ಪತ್ತೆ

Ayman al Zawahir : ಹಿಜಾಬ್ ವಿವಾದಕ್ಕೆ ಬೆಂಬಲವಾಗಿದ್ದ ಅಲ್ ಖೈದಾ ಬಾಸ್ ಜವಾಹಿರಿ ಫಿನಿಶ್

Joe Biden : ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್ : ಶ್ವೇತ ಭವನ ಹೇಳಿದಿಷ್ಟು

canada boat accident : ಮೂವರು ಕೇರಳಿಗರ ಬಲಿ ಪಡೆದ ಕೆನಡಾ ದೋಣಿ ದುರಂತ

No to Hijab : ಹಿಜಬ್ ಕಡ್ಡಾಯಗೊಳಿಸಿರುವುದನ್ನು ವಿರೋಧಿ ಬೀದಿಗಿಳಿದ ಇರಾನ್ ಮಹಿಳೆಯರು

China Covid – ಒಂದೇ ಒಂದು ಕೊರೋನಾ ಪ್ರಕರಣಕ್ಕೆ ಬೆಚ್ಚಿ ಬಿದ್ದ ಚೀನಾ : ಇಡೀ ನಗರ ಲಾಕ್ ಡೌನ್

Pakistan journalist : ಪತ್ತೆದಾರಿಕೆ ಸಲುವಾಗಿಯೇ ಬೆಂಗಳೂರಿಗೆ ಬಂದಿದ್ದ ಪಾಕ್ ಪತ್ರಕರ್ತ

Latest News

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election congress-to-field-dk-suresh-against-r-ashok-in-padmanabhanagar

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

BJP Ticket karnataka-assembly-election-2023-bjp-candidate-first-list-released-politics

BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್