Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮೂರೇ ಮೂರು ಪ್ರಶ್ನೆಗೆ ಉತ್ತರಿಸಿ ದೇವೇಗೌಡರೇ…

Radhakrishna Anegundi by Radhakrishna Anegundi
August 3, 2018
in ಟಾಪ್ ನ್ಯೂಸ್
hdd bsy torrentspree
Share on FacebookShare on TwitterWhatsAppTelegram

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ವಿಚಾರ ಕುರಿತಂತೆ ರಾಜಕೀಯ ಮೇಲಾಟ ಮುಂದುವರಿದಿದೆ. ಪ್ರತ್ಯೇಕದ ರಾಜ್ಯದ ಪರ ಹೇಳಿಕೆ ಕೊಟ್ಟು ಮತ ಪಡೆಯಬಹುದು ಅನ್ನುವ ಪಕ್ಷಗಳ ಲೆಕ್ಕಚಾರ ಉಲ್ಟಾ ಹೊಡೆದಿದ್ದು, ಹೀಗಾಗಿ ಒಗ್ಗಟ್ಟಿನ ಮಂತ್ರದ ರಣತಂತ್ರ ರೂಪುಗೊಂಡಿದೆ.

ಅದರಲ್ಲೂ ಬಿಜೆಪಿಗೆ ಇದೀಗ ಕಾಂಗ್ರೆಸ್ ದೊಡ್ಡ ಎದುರಾಳಿಯಾಗಿ ಕಾಣಿಸಿಕೊಳ್ಳುತ್ತಿಲ್ಲ. ಬದಲಾಗಿ ಜೆಡಿಎಸ್ ದೊಡ್ಡ ಶತ್ರುವಾಗಿದೆ. ಈ ಹಿಂದೆ ವಿಧಾನಸಭೆಯಲ್ಲಿ ಯಡಿಯೂರಪ್ಪ ಘೋಷಿಸಿದಂತೆ ಜೆಡಿಎಸ್ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ. ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ವೇಳೆ ಮಾತನಾಡಿದ್ದ ಯಡಿಯೂರಪ್ಪ, ಕಾಂಗ್ರೆಸ್ ನಮಗೆ ಸ್ಪರ್ಧಿಯಲ್ಲ,ಜೆಡಿಎಸ್ ಪಕ್ಷವೇ ನಮ್ಮ ಎದುರಾಳಿ, ಅಪ್ಪ ಮಕ್ಕಳ ಅಸಲಿ ಮುಖವಾಡವನ್ನು ಕಳಚುವುದೇ ನನ್ನ ಗುರಿ ಎಂದು ಗುಡುಗಿದ್ದರು.

ಅಂದು ವಿಧಾನಸಭೆಯಲ್ಲಿ ಯಡಿಯೂರಪ್ಪ ಗುಡುಗಿದ್ದು ಹೀಗೆ..

ಅದರಂತೆ ಪ್ರತ್ಯೇಕ ರಾಜ್ಯ ವಿಚಾರದಲ್ಲಿ ಕುಮಾರಸ್ವಾಮಿ ವಿರುದ್ಧ ಯಡಿಯೂರಪ್ಪ ವಾಗ್ದಾಳಿ ಮುಂದುವರಿಸಿದ್ದು, ದೇವೇಗೌಡರತ್ತವೂ ಗುರಿ ಇಟ್ಟಿದ್ದಾರೆ.

ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರ ಸ್ವಾಮಿ ಮಾಡುತ್ತಿರುವ ಅವಾಂತರಗಳಿಗೆ ದೇವೇಗೌಡರೇ ಕಾರಣ, ಹೀಗಾಗಿ ಎಂದು ಆರೋಪಿಸಿರುವ ಯಡಿಯೂರಪ್ಪ, ನನ್ನ  ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.

2019ರ ಚುನಾವಣೆಯಲ್ಲಿ ಏನಾಗಲಿದೆ – ಯಡಿಯೂರಪ್ಪ ಭವಿಷ್ಯ

ಬೆಂಗಳೂರಿನಲ್ಲಿ ಮಾತನಾಡಿದ ಅವರು ಉತ್ತರ ಕರ್ನಾಟಕ ವಿಚಾರದಲ್ಲಿ  ಬೆಂಕಿ ಹಚ್ಚಿದ್ದು ಕುಮಾರ ಸ್ವಾಮಿ, ಆದರೆ ನನ್ನನ್ನು ಸಿಕ್ಕಿಸಲಾಗುತ್ತಿದೆ. ಹೀಗಾಗಿ ನಾನು ಮಾಜಿ ಪ್ರಧಾನಿ  ದೇವೇಗೌಡರಿಗೆ ಮೂರು ಪ್ರಶ್ನೆಗಳನ್ನು ಕೇಳುತ್ತೇನೆ, ಅದಕ್ಕೆ ದೇವೇಗೌಡರು ಉತ್ತರ ನೀಡಬೇಕು ಎಂದಿದ್ದಾರೆ.

1.ಉತ್ತರ ಕರ್ನಾಟಕಕ್ಕೇ ಲಿಂಗಾಯತ ಸಿಎಂಗಳ ಕೊಡುಗೆ ಎನು ಎಂದು ಕೇಳಿದ್ದು ಯಾರು ?

2.ಉತ್ತರ ಕರ್ನಾಟಕದಿಂದ ರಾಜ್ಯಕ್ಕೆ ಏನು ಕೊಡುಗೆ ಏನು ಎಂದು ಹುಬ್ಬಳ್ಳಿಯಲ್ಲಿ ಪ್ರಶ್ನಿಸಿದವರು ಯಾರು?

3.ಚನ್ನಪಟ್ಟಣದಲ್ಲಿ ಜಾತಿ ಆಧಾರದಲ್ಲಿ ಮತ ಕೇಳಿದ್ದು ಯಾರು?

ಇವು ದೇವೇಗೌಡರಿಗೆ ಯಡಿಯೂರಪ್ಪ ಎಸೆದ ಮೂರೇ ಮೂರು ಪ್ರಶ್ನೆಗಳು.

ಆದರೆ ಈ ಪ್ರಶ್ನೆಗಳಿಗೆ ದೇವೇಗೌಡರು ಉತ್ತರಿಸುವುದಿಲ್ಲ. ಉತ್ತರಿಸಿದರೆ ಲೋಕಸಭೆ ಚುನಾವಣೆಯಲ್ಲಿ ದೊಡ್ಡ ಏಟಿನ ರುಚಿನ ಜೆಡಿಎಸ್ ಉಣಬೇಕಾಗುತ್ತದೆ.

ಯಡಿಯೂರಪ್ಪ ಪ್ಯಾಂಟ್ ಬಿಚ್ಚಿದ್ರೆ……. ಜಮೀರ್

Tags: ಕುಮಾರಸ್ವಾಮಿದೇವೇಗೌಡಯಡಿಯೂರಪ್ಪDevegowdaKumaraswamyyeyeddyurappa
ShareTweetSendShare

Discussion about this post

Related News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್